ಬ್ರೇಕಿಂಗ್ ನ್ಯೂಸ್
04-09-22 10:41 pm HK News Desk ದೇಶ - ವಿದೇಶ
ನವದೆಹಲಿ, ಸೆ.4 : ಭವಿಷ್ಯದಲ್ಲಿ ಯೋಗಿ ಆದಿತ್ಯ ನಾಥ್ ಭಾರತದ ಬಲಿಷ್ಠ ಪ್ರಧಾನ ಮಂತ್ರಿಯಾಗಲಿದ್ದಾರೆ ಎಂದು ಖ್ಯಾತ ಜೋತಿಷಿ ಅನಿರುದ್ಧ ಕುಮಾರ್ ಮಿಶ್ರ ಹೇಳಿದ್ದಾರೆ. ಈ ಹಿಂದೆ 2023ರ ವೇಳೆಗೆ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಭವಿಷ್ಯ ನುಡಿದು ಅಚ್ಚರಿ ಮೂಡಿಸಿದ್ದ ಅವರು, ಪ್ರಸ್ತುತ ಯೋಗಿ ಆದಿತ್ಯನಾಥ್ ಅವರ ಜಾತಕಫಲವನ್ನು ಬಹಿರಂಗ ಪಡಿಸಿದ್ದಾರೆ.
ಭಾರತ ಸಂಜಾತ ಸನ್ಯಾಸಿಯೊಬ್ಬರು ದೀರ್ಘ ಕಾಲದ ವರೆಗೆ ದೇಶಕ್ಕಾಗಿ ಸೇವೆ ಸಲ್ಲಿಸಲಿದ್ದಾರೆ. ಯಾರು ಕೂಡ ಅವರನ್ನು ಎದುರು ಹಾಕಿಕೊಳ್ಳಲು ಧೈರ್ಯ ತೋರುವುದಿಲ್ಲ ಎಂದು ಹೇಳಿ ಯೋಗಿ ಆದಿತ್ಯನಾಥ್ ಫೋಟೋವನ್ನು ಲಗತ್ತಿಸಿ ಮಿಶ್ರ ಅವರು ಟ್ವೀಟ್ ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ಬದಲಾಗುತ್ತದೆ. ಜಗತ್ತಿನಾದ್ಯಂತ ಭಾರತ ದೇಶದ ಗೌರವ ಹೆಚ್ಚುತ್ತದೆ ಎಂದು ಹೇಳಿದ್ದಾರೆ. ಆಡಳಿತ ವ್ಯವಸ್ಥೆಯಲ್ಲೂ ಗಮನಾರ್ಹ ಬದಲಾವಣೆಯಾಗುತ್ತದೆ ಎಂದು ಹೇಳಿರುವ ಅವರು, ಮುಂದಿನ ಕೆಲವೇ ವರ್ಷಗಳಲ್ಲಿ ದೇಶದ ಜನತೆ ಇದನ್ನು ನೋಡಬಹುದು ಎಂದು ತಿಳಿಸಿದ್ದಾರೆ.

ಮುಂದಿನ ಅವಧಿಗೂ ನರೇಂದ್ರ ಮೋದಿ ಪ್ರಧಾನಿಯಾಗುವುದು ನಿಶ್ಚಿತ. ಬಿಜೆಪಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಿಶ್ರ ಅವರು ಹೇಳಿರುವ ಭವಿಷ್ಯವಾಣಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
Yogi Adityanath to be the next PM of India says Astrologer Anirudh Kumar.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm