ಬ್ರೇಕಿಂಗ್ ನ್ಯೂಸ್
09-09-22 09:11 pm HK News Desk ದೇಶ - ವಿದೇಶ
ನವದೆಹಲಿ,ಸೆ.9: ಪಂಜಾಬಿ ಗಾಯಕ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ವಿಚ್ಛೇದನ ಪಡೆದಿದ್ದಾರೆ.
ಪತ್ನಿಗೆ ಒಂದು ಕೋಟಿ ರೂ. ಜೀವನಾಂಶ ನೀಡಲು ಹನಿ ಸಿಂಗ್ ಮುಂದಾಗಿದ್ದು, ಇದರ ಚೆಕ್ ನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ ಹಸ್ತಾಂತರಿಸಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2023ರ ಮಾರ್ಚ್ 22ಕ್ಕೆ ಮುಂದೂಡಲಾಗಿದೆ.
![]()
2011 ರಲ್ಲಿ ರಿಯಾಲಿಟಿ ಶೋ ಇಂಡಿಯಾಸ್ ರೋಸ್ಟರ್ ಶೋನಲ್ಲಿ ಮೊದಲ ಬಾರಿಗೆ ಶಾಲಿನಿ ತಲ್ವಾರ್ ಅವರನ್ನು ಹನಿ ಸಿಂಗ್ ಭೇಟಿ ಮಾಡಿದ್ದರು. ನಂತರ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೂ ತಿರುಗಿತ್ತು. ಇದಾದ ಬಳಿಕ 2014 ರಲ್ಲಿ ದೆಹಲಿಯ ಗುರುದ್ವಾರದಲ್ಲಿ ಇಬ್ಬರೂ ವಿವಾಹವಾದ್ದರು. ಇದೀಗ 11 ವರ್ಷಗಳ ನಂತರ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ದೂರವಾಗಿದ್ದಾರೆ.
![Shalini Singh [Biography] Yo Yo Honey Singh's Wife - Matpal](https://matpal.com/wp-content/uploads/2014/11/Yo-Yo-Honey-Singh-wife-Shalini-Images-marrige-Photos.jpg)
ಶಾಲಿನಿ ಕಳೆದ ವರ್ಷ ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಹನಿ ಸಿಂಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪ ಮತ್ತು ಇತರ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವಿದೆ ಎಂದು ಶಾಲಿನಿ ಆರೋಪಿಸಿದ್ದರು. ಅಲ್ಲದೇ, ಹನಿ ಸಿಂಗ್ಗೆ ವಿಚ್ಛೇದನ ಭತ್ಯೆಗಾಗಿ 10 ಕೋಟಿ ರೂ.ಗಳ ಪರಿಹಾರವನ್ನು ಶಾಲಿನಿ ಕೇಳಿದ್ದರು ಎನ್ನಲಾಗಿದೆ. ಆದರೆ, ಈಗ ಇಬ್ಬರೂ 1 ಕೋಟಿ ಪರಿಹಾರದ ಒಪ್ಪಂದಕ್ಕೆ ಬಂದಿದ್ದಾರೆ.
ಅಂತೆಯೇ, ಹನಿ ಸಿಂಗ್ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದ ಕೌಟುಂಬಿಕ ನ್ಯಾಯಾಲಯದಲ್ಲಿ ಮುಚ್ಚಿದ ಲಕೋಟೆಯಲ್ಲಿ ಶಾಲಿನಿ ತಲ್ವಾರ್ ಅವರಿಗೆ 1 ಕೋಟಿ ರೂ. ಜೀವನಾಂಶದ ಚೆಕ್ ನೀಡಿದ್ದಾರೆ.
Punjabi singer Honey Singh and his ex-wife Shalini Talwar are officially divorced now. The singer, who is famously known as Yo Yo Honey Singh, paid Rs 1 crore in alimony for the divorce settlement. Last year, Shalini had accused Honey Singh of domestic violence. On Thursday (September 8), the duo reached a settlement of alimony and maintenance during mediation proceedings in Delhi's Saket court.According to the reports in Times Now, Honey Singh and Shalini Talwar reached a divorce settlement at the family court in Delhi On Thursday.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm