ಬ್ರೇಕಿಂಗ್ ನ್ಯೂಸ್
09-09-22 09:11 pm HK News Desk ದೇಶ - ವಿದೇಶ
ನವದೆಹಲಿ,ಸೆ.9: ಪಂಜಾಬಿ ಗಾಯಕ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ವಿಚ್ಛೇದನ ಪಡೆದಿದ್ದಾರೆ.
ಪತ್ನಿಗೆ ಒಂದು ಕೋಟಿ ರೂ. ಜೀವನಾಂಶ ನೀಡಲು ಹನಿ ಸಿಂಗ್ ಮುಂದಾಗಿದ್ದು, ಇದರ ಚೆಕ್ ನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ ಹಸ್ತಾಂತರಿಸಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು 2023ರ ಮಾರ್ಚ್ 22ಕ್ಕೆ ಮುಂದೂಡಲಾಗಿದೆ.
2011 ರಲ್ಲಿ ರಿಯಾಲಿಟಿ ಶೋ ಇಂಡಿಯಾಸ್ ರೋಸ್ಟರ್ ಶೋನಲ್ಲಿ ಮೊದಲ ಬಾರಿಗೆ ಶಾಲಿನಿ ತಲ್ವಾರ್ ಅವರನ್ನು ಹನಿ ಸಿಂಗ್ ಭೇಟಿ ಮಾಡಿದ್ದರು. ನಂತರ ಇಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೂ ತಿರುಗಿತ್ತು. ಇದಾದ ಬಳಿಕ 2014 ರಲ್ಲಿ ದೆಹಲಿಯ ಗುರುದ್ವಾರದಲ್ಲಿ ಇಬ್ಬರೂ ವಿವಾಹವಾದ್ದರು. ಇದೀಗ 11 ವರ್ಷಗಳ ನಂತರ ಹನಿ ಸಿಂಗ್ ಮತ್ತು ಶಾಲಿನಿ ತಲ್ವಾರ್ ದೂರವಾಗಿದ್ದಾರೆ.
ಶಾಲಿನಿ ಕಳೆದ ವರ್ಷ ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಹನಿ ಸಿಂಗ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಆರೋಪ ಮತ್ತು ಇತರ ಮಹಿಳೆಯರೊಂದಿಗೆ ಲೈಂಗಿಕ ಸಂಬಂಧವಿದೆ ಎಂದು ಶಾಲಿನಿ ಆರೋಪಿಸಿದ್ದರು. ಅಲ್ಲದೇ, ಹನಿ ಸಿಂಗ್ಗೆ ವಿಚ್ಛೇದನ ಭತ್ಯೆಗಾಗಿ 10 ಕೋಟಿ ರೂ.ಗಳ ಪರಿಹಾರವನ್ನು ಶಾಲಿನಿ ಕೇಳಿದ್ದರು ಎನ್ನಲಾಗಿದೆ. ಆದರೆ, ಈಗ ಇಬ್ಬರೂ 1 ಕೋಟಿ ಪರಿಹಾರದ ಒಪ್ಪಂದಕ್ಕೆ ಬಂದಿದ್ದಾರೆ.
ಅಂತೆಯೇ, ಹನಿ ಸಿಂಗ್ ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದ ಕೌಟುಂಬಿಕ ನ್ಯಾಯಾಲಯದಲ್ಲಿ ಮುಚ್ಚಿದ ಲಕೋಟೆಯಲ್ಲಿ ಶಾಲಿನಿ ತಲ್ವಾರ್ ಅವರಿಗೆ 1 ಕೋಟಿ ರೂ. ಜೀವನಾಂಶದ ಚೆಕ್ ನೀಡಿದ್ದಾರೆ.
Punjabi singer Honey Singh and his ex-wife Shalini Talwar are officially divorced now. The singer, who is famously known as Yo Yo Honey Singh, paid Rs 1 crore in alimony for the divorce settlement. Last year, Shalini had accused Honey Singh of domestic violence. On Thursday (September 8), the duo reached a settlement of alimony and maintenance during mediation proceedings in Delhi's Saket court.According to the reports in Times Now, Honey Singh and Shalini Talwar reached a divorce settlement at the family court in Delhi On Thursday.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:51 pm
Mangalore Correspondent
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm