ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm