ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm