ಬ್ರೇಕಿಂಗ್ ನ್ಯೂಸ್
10-09-22 08:04 pm HK News Desk ದೇಶ - ವಿದೇಶ
Photo credits : mathrubhumi news
ಕೇರಳ, ಸೆ.10: ಒಂದು ಕುಂಬಳಕಾಯಿಯ ಬೆಲೆ 47 ಸಾವಿರ ರೂಪಾಯಿ ಅಂದರೆ ಯಾರೂ ನಂಬುವುದಿಲ್ಲ. ಆದರೂ ಇದು ಸತ್ಯ. ಕುಂಬಳಕಾಯಿಯೊಂದು ಬರೋಬ್ಬರಿ 47 ಸಾವಿರ ರೂಪಾಯಿಗೆ ಮಾರಾಟವಾಗಿದ್ದು ನಿಜ. ಇಡುಕ್ಕಿಯ ಗುಡ್ಡ ಪ್ರದೇಶದಲ್ಲಿರುವ ಚೆಮ್ಮನ್ನಾರ್ ಎಂಬಲ್ಲಿ ನಡೆದ ಓಣಂ ಹಬ್ಬದ ಹರಾಜಿನಲ್ಲಿ 5 ಕೆಜಿ ತೂಕದ ಕುಂಬಳಕಾಯಿಯೊಂದು 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ.
ಸಾಮಾನ್ಯವಾಗಿ ಇಲ್ಲಿ ನಡೆಯುವ ಹರಾಜಿನಲ್ಲಿ ಟಗರು, ಹುಂಜ ಮುಂತಾದುವು 10 ಸಾವಿರಕ್ಕೂ ಅಧಿಕ ಬೆಲೆಗೆ ಮಾರಾಟವಾಗುತ್ತವೆ. ಆದರೆ ಇದಕ್ಕಿಂತಲೂ ದೊಡ್ಡ ಬೆಲೆಗೆ ಕುಂಬಳಕಾಯಿ ಮಾರಾಟವಾಗಿದ್ದು ಒಂದು ದಾಖಲೆಯಾಗಿದೆ. ಕುಂಬಳಕಾಯಿಗೆ ಈ ಪರಿ ಬೆಲೆ ಬಂದಿರುವುದನ್ನು ನೋಡಿ ಇಲ್ಲಿನ ಹರಾಜಿನ ಬಗ್ಗೆ ಜನರಲ್ಲಿ ವಿಪರೀತ ಕುತೂಹಲ ಮೂಡಿದೆ. ಇನ್ನೂ ವಿಚಿತ್ರ ಏನೆಂದರೆ ಈ ಕುಂಬಳಕಾಯಿಯನ್ನು ಹಬ್ಬದ ಸಂಘಟಕರಿಗೆ ಉಚಿತವಾಗಿ ನೀಡಿದ್ದರು ಎಂಬುದು.
47 ಸಾವಿರ ರೂ.ಗೆ ಮಾರಾಟವಾದ ಕುಂಬಳಕಾಯಿ
ಓಣಂ ಹಬ್ಬದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದ ಸಂಘಟಕರಿಗೆ ಒಂದೇ ಒಂದು ಕುಂಬಳಕಾಯಿ ಮಾರಾಟದಿಂದ 47 ಸಾವಿರ ರೂಪಾಯಿ ಸಿಕ್ಕಿರುವುದು ಖುಷಿಯಾಗಿದೆ. ಅದೃಷ್ಟ ಎಂಬುದು ಕುಂಬಳಕಾಯಿ ರೂಪದಲ್ಲೂ ಬರುತ್ತೆ ಎಂದು ಇಲ್ಲಿನ ಜನ ಈಗ ಮಾತನಾಡಿಕೊಳ್ಳುತ್ತಿದ್ದಾರೆ.
An auction conducted in Chemmnar in Idukki as part of Onam celebrations became so competitive that a Pumpkin was sold for Rs 47,000.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm