ಬ್ರೇಕಿಂಗ್ ನ್ಯೂಸ್
10-09-22 08:39 pm HK News Desk ದೇಶ - ವಿದೇಶ
ಭೋಪಾಲ್, ಸೆ.10: ಬಿಂದಾಸ್ ಕಾವ್ಯ ಎಂದೇ ಜನಪ್ರಿಯಳಾಗಿದ್ದ ಯುಟ್ಯೂಬರ್, ಟಿಕ್ಟಾಕ್ ಸೆಲೆಬ್ರಿಟಿ ನಿಗೂಢವಾಗಿ ನಾಪತ್ತೆಯಾಗಿದ್ದು ಭಾರೀ ಸಂಚಲನ ಮೂಡಿಸಿತ್ತು. 16 ವರ್ಷದ ಕಾವ್ಯ ನಾಪತ್ತೆ ಬಗ್ಗೆ ಕುಟುಂಬಸ್ಥರ ದೂರಿನ ಬೆನ್ನಲ್ಲೇ ಪೊಲೀಸರು ಹುಡುಕಾಟ ನಡೆಸಿದ್ದು ಮಧ್ಯಪ್ರದೇಶದಲ್ಲಿ ಪತ್ತೆಯಾಗಿದ್ದಾಳೆ.
ಬಿಂದಾಸ್ ಕಾವ್ಯ ಯುಟ್ಯೂಬ್ ಚಾನೆಲ್ ಹೊಂದಿದ್ದು ಚಿಕ್ಕ ವಯಸ್ಸಿನಲ್ಲೇ ಟಿಕ್ಟಾಕ್ ವಿಡಿಯೋಗಳ ಮೂಲಕ ಫೇಮಸ್ ಆಗಿದ್ದಳು. 15ನೇ ವಯಸ್ಸಿನಲ್ಲೇ ಕಾವ್ಯ ಸಾಕಷ್ಟು ಜನಪ್ರಿಯತೆ ಗಳಿಸಿದ್ದಳು. 2017ರಲ್ಲಿ ಯುಟ್ಯೂಬ್ ಚಾನೆಲ್ ಆರಂಭಿಸಿದ್ದು 4.23 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾಳೆ.

ಮಹಾರಾಷ್ಟ್ರದ ಔರಂಗಾಬಾದ್ ನ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದ ಕಾವ್ಯಶ್ರೀ ಯಾದವ್, ಮಧ್ಯಪ್ರದೇಶದ ಇಟಾರ್ಸಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿದ್ದಾಳೆ. ಔರಂಗಾಬಾದ್ ನಿಂದ ತೆರಳುತ್ತಿದ್ದ ಖುಷಿ ಎಕ್ಸ್ಪ್ರೆಸ್ ರೈಲಿನಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ, ಸ್ಲೀಪಿಂಗ್ ಕೋಚ್ ನಲ್ಲಿ ಪತ್ತೆಯಾಗಿದ್ದಾಳೆ. ಹೆತ್ತವರ ಜೊತೆ ಜಗಳವಾಡಿ ಕಾವ್ಯಶ್ರೀ ರೈಲಿನಲ್ಲಿ ತೆರಳಿದ್ದಾಳೆ ಎನ್ನಲಾಗುತ್ತಿದೆ. ಪೊಲೀಸರು ಆಕೆಯನ್ನು ಮರಳಿ ಔರಂಗಾಬಾದ್ ಗೆ ಕರೆತರುತ್ತಿದ್ದಾರೆ.
ಕಾವ್ಯ ಕಾಣೆಯಾಗಿರುವ ಬಗ್ಗೆ ಟ್ವಿಟರ್, ಇನ್ನಿತರ ಜಾಲತಾಣದಲ್ಲಿ 19 ನಿಮಿಷದ ವಿಡಿಯೋ ಪ್ರಕಟಿಸಿದ್ದ ತಾಯಿ, ಆಕೆಯನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರು ಹಾಗೂ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಆಕೆಗಿನ್ನೂ 16 ವರ್ಷ, ಒಬ್ಬಂಟಿಯಾಗಿ ಆಕೆ ಬದುಕಲು ಸಾಧ್ಯವಿಲ್ಲ. ದಯವಿಟ್ಟು ಹುಡುಕಲು ಸಹಾಯ ಮಾಡಿ ಎಂದು ಬೇಡಿಕೊಂಡಿದ್ದರು. ಅಲ್ಲದೆ, ಕಾವ್ಯಳನ್ನು ಯಾರೋ ಅಪಹರಿಸಿದ್ದಾರೆ ಎಂಬ ಶಂಕೆಯನ್ನೂ ವ್ಯಕ್ತಪಡಿಸಿದ್ದರು.
Games like BGMI and Garena Free Fire boast massive fan bases, which has also contributed to the rise in the streaming culture in India. Although many PC/console titles have huge fan followings, mobile battle royale games have mainstreamed many famous creators like Dynamo, Mortal, Total Gaming, A_S Gaming, Desi Gamers, and more.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm