ಬ್ರೇಕಿಂಗ್ ನ್ಯೂಸ್
12-09-22 12:03 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆಯೂ ಆತನ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
NIA Files Charge Sheet against 6 accused in the case related to targeted killing of Sarpanch of village, Adoora, Kulgam (RC-01/2022/NIA/JMU) pic.twitter.com/eR9k1WAICH
— NIA India (@NIA_India) September 10, 2022
The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.
15-07-25 10:35 am
Bangalore Correspondent
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm