ಬ್ರೇಕಿಂಗ್ ನ್ಯೂಸ್
12-09-22 12:03 pm HK News Desk ದೇಶ - ವಿದೇಶ
ನವದೆಹಲಿ, ಸೆ.12: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಸಂಘಟನೆಗಳ ಕೈವಾಡದ ಶಂಕೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ದೆಹಲಿ, ದೆಹಲಿ-ಎನ್ಸಿಆರ್, ಹರಿಯಾಣ ಮತ್ತು ಪಂಜಾಬ್ನ ಅನೇಕ ಸ್ಥಳಗಳಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಈ ಕುರಿತು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿರುವ ಫೋಟೊಗಳನ್ನು ಹಂಚಿಕೊಂಡಿದೆ.
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರ ಎನ್ನಲಾಗಿದ್ದು, ಸದ್ಯ ಜೈಲಿನಲ್ಲಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾದಲ್ಲಿ ನೆಲೆಸಿರುವ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ತಾನೇ ಕೃತ್ಯ ಎಸಗಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆಯೂ ಆತನ ಪಾತ್ರವನ್ನು ಎನ್ಐಎ ತನಿಖೆ ನಡೆಸುತ್ತಿದೆ. ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
NIA Files Charge Sheet against 6 accused in the case related to targeted killing of Sarpanch of village, Adoora, Kulgam (RC-01/2022/NIA/JMU) pic.twitter.com/eR9k1WAICH
— NIA India (@NIA_India) September 10, 2022
The National Investigation Agency (NIA) is conducting raids across 50 locations in Delhi, Haryana and Punjab in connection with suspected terror gangs linked to the killing of Punjabi singer Sidhu Moose Wala, sources said on Monday.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 09:15 pm
HK News Desk
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm