ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm