ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm