ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm