ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am