ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm