ಬ್ರೇಕಿಂಗ್ ನ್ಯೂಸ್
08-10-20 09:32 am Headline Karnataka News Network ದೇಶ - ವಿದೇಶ
ಶಿಮ್ಲಾ, ಅಕ್ಟೋಬರ್. 08 : ನಾಗಾಲ್ಯಾಂಡ್ ಮಾಜಿ ರಾಜ್ಯಪಾಲ, ಸಿಬಿಐ ಮಾಜಿ ನಿರ್ದೇಶಕ, ಹಿಮಾಚಲ ಪ್ರದೇಶದ ಮಾಜಿ ಡಿಜಿಪಿ ಅಶ್ವನಿ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿಮ್ಲಾದ ಬ್ರಾಕ್ ಹಾರ್ಸ್ಟ್ ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಶಿಮ್ಲಾ ಪೊಲೀಸ್ ಸೂಪರಿಂಟೆಂಡೆಂಟ್ ಮೋಹಿತ್ ಚಾವ್ಲಾ ಖಚಿತಪಡಿಸಿದ್ದು, ಇದು ಆಘಾತಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಅಶ್ವನಿ ಕುಮಾರ್ ಅವರು ಕೆಲವು ವಾರಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಮೂಲಗಳು ತಿಳಿಸಿದ್ದು ಪೊಲೀಸರು ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
2006ರ ಆಗಸ್ಟ್ ನಿಂದ 2008ರ ಜುಲೈವರೆಗೆ ಹಿಮಾಚಲ ಪ್ರದೇಶದ ಡಿಜಿಪಿಯಾಗಿದ್ದ ಕುಮಾರ್, ನಂತರ 2008ರ ಆಗಸ್ಟ್ ನಿಂದ 2010ರ ನವೆಂಬರ್ ವರೆಗೆ ಸಿಬಿಐ ನಿರ್ದೇಶಕರಾಗಿದ್ದರು.
ಜುಲೈ 2013ರಿಂದ ಡಿಸೆಂಬರ್ 2013ರ ವರೆಗೂ ಅವರು ಮಣಿಪುರದ ಗವರ್ನರ್ ಆಗಿದ್ದು ನಂತರದಲ್ಲಿ ನಾಗಾಲ್ಯಾಂಡ್ನ ಗವರ್ನರ್ ಆಗಿ 2014ರ ಜೂನ್ ವರೆಗೂ ಸೇವೆ ಸಲ್ಲಿಸಿದ್ದರು.
16-04-26 09:43 pm
HK News Staffer
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
ದಾವಣಗೆರೆ ಗದ್ದಲಕ್ಕೆ ಮತ್ತೊಂದು ತಲೆದಂಡ ; ಸಿಎಂ ರಾಜ...
14-04-26 02:04 pm
16-04-26 01:09 pm
HK News Staffer
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
16-04-26 07:35 pm
HK News Staffer
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm
ಬಾಲಕನ ಜೀವ ತೆಗೆದ ಕ್ರಿಕೆಟ್ ಆಟ ; ಚೆಂಡು ಹೆಕ್ಕಲು ಹ...
15-04-26 05:29 pm