ಬ್ರೇಕಿಂಗ್ ನ್ಯೂಸ್
12-09-22 06:53 pm HK News Desk ದೇಶ - ವಿದೇಶ
ಪಣಜಿ, ಸೆ.12: ಬಿಜೆಪಿ ನಾಯಕಿ, ಟಿವಿ ರಿಯಾಲಿಟಿ ಶೋ ತಾರೆ ಸೋನಾಲಿ ಫೋಗಟ್ ಸಾವಿನ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಗೋವಾ ಸರಕಾರ ಶಿಫಾರಸು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಸಿಎಂ ಪ್ರಮೋದ್ ಸಾವಂತ್, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದು ಸಿಬಿಐ ತನಿಖೆ ನಡೆಸಲು ಕೋರಿದ್ದೇನೆ ಎಂದು ತಿಳಿಸಿದ್ದಾರೆ.
ಹರ್ಯಾಣದಲ್ಲಿ ಬಿಗ್ ಬಾಸ್ ತಾರೆಯೂ ಆಗಿದ್ದ ಸೋನಾಲಿ ಫೋಗಟ್ ಆಗಸ್ಟ್ 23ರಂದು ಗೋವಾಕ್ಕೆ ಬಂದಿದ್ದ ವೇಳೆ ನಿಗೂಢ ಸಾವು ಕಂಡಿದ್ದರು. ಈ ಬಗ್ಗೆ ಕುಟುಂಬಸ್ಥರು ಸೋನಾಲಿ ಜೊತೆಗಿದ್ದ ಮ್ಯಾನೇಜರ್ ಬಗ್ಗೆಯೇ ಸಂಶಯ ವ್ಯಕ್ತಪಡಿಸಿದ್ದರು. ತನಿಖೆ ನಡೆಸಿದ್ದ ಗೋವಾ ಪೊಲೀಸರು ಇಬ್ಬರು ಮ್ಯಾನೇಜರ್ ಸೇರಿದಂತೆ ಐದು ಮಂದಿಯನ್ನು ಬಂಧಿಸಿದ್ದರು.

ಆದರೆ ಪ್ರಕರಣದ ತನಿಖೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸೋದರರು ಸಿಬಿಐ ತನಿಖೆ ನಡೆಸಲು ಒತ್ತಾಯಿಸಿದ್ದರು. ಹರ್ಯಾಣದಲ್ಲಿ ನೆಲೆಸಿದ್ದ ಸೋನಾಲಿ ಫೋಗಟ್ ಅವರ ಪತಿ ನಾಲ್ಕು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಆನಂತರ, ಪರಿಚಯ ಆಗಿದ್ದ ಸುಖ್ ವಿಂದರ್ ಸಿಂಗ್ ತಾನೇ ಆಕೆಯ ಮ್ಯಾನೇಜರ್ ಆಗಿ ಜೊತೆ ಸೇರಿಕೊಂಡಿದ್ದ. ಆದರೆ ಈ ನಡುವೆ ಆಕೆಗೆ ಮತ್ತು ಬರಿಸುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಿದ್ದಲ್ಲದೆ, ಅದರ ವಿಡಿಯೋ ಮಾಡಿಟ್ಟು ಆಕೆಯ ಆಸ್ತಿಯನ್ನು ಕೊಳ್ಳೆ ಹೊಡೆದಿದ್ದರು. ಪದೇ ಪದೇ ಅತ್ಯಾಚಾರ ನಡೆಸಿ ಕಿರುಕುಳ ನೀಡುತ್ತಿದ್ದರು ಅನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸೋನಾಲಿ ಸೋದರನೇ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಇದು ಸಹಜ ಸಾವಲ್ಲ, ಕೊಲೆಯೆಂದು ಆರೋಪ ಮಾಡಿದ್ದರು. ಅದರಂತೆ, ಗೋವಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
The Ministry of Home Affairs (MHA) on Monday recommended a CBI probe into BJP leader Sonali Phogat’s death case, sources told ANI news agency.Earlier in the day, the Goa government said it will hand over the investigation of the case to the Central Bureau of Investigation. Chief Minister Pramod Sawant wrote to Union Home Minister Amit Shah to hand over the murder case to the central agency.
28-12-25 09:03 pm
Bangalore Correspondent
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
28-12-25 09:37 pm
Mangalore Correspondent
ಮನೆ ಕಂಪೌಂಡ್ ಹೊರಗೆ ನಿಲ್ಲಿಸಿದ್ದ ಆಟೋ ರಿಕ್ಷಾ ಕಳವು...
28-12-25 09:12 pm
ಸಂಸದ ಬ್ರಿಜೇಶ್ ಚೌಟರ 'ಬ್ಯಾಕ್ ಟು ಊರು' ಪರಿಕಲ್ಪನೆ...
28-12-25 03:44 pm
Mangalore, Pandeshwar ASI : ಪಾಂಡೇಶ್ವರ ಠಾಣೆ ಎಎ...
28-12-25 11:50 am
ನವ ವಿಧ - ನವ ವರ್ಷ ಮಂಗಳೂರು ಕಂಬಳ ; ಒಂಬತ್ತು ಮಂದಿ...
26-12-25 10:34 pm
28-12-25 05:19 pm
HK News Desk
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm