ಬ್ರೇಕಿಂಗ್ ನ್ಯೂಸ್
08-10-20 12:14 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 07: ಭಾರತೀಯ ವಾಯುಸೇನೆಯು ಇಂದು 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರ ಪ್ರದೇಶದ ಘಾಜಿಯಬಾದ್ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ಅನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನಾ ಮುಖ್ಯಸ್ಥರಾದ ಜನರಲ್ ಮನೋಜ್ ಮುಕುಂದ್ ನರಾವಣೆ ಮತ್ತು ನೌಕಾ ಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬಿರ್ ಸಿಂಗ್ ಅವರು ಭಾಗಿಯಾಗಿದ್ದರು. ವಾಯುಪಡೆಯ ಮುಖ್ಯಸ್ಥರಾದ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಹಿಂಡನ್ ವಾಯುನೆಲೆಯಲ್ಲಿ 88ನೇ ಭಾರತೀಯ ವಾಯುಪಡೆ ದಿನದ ಮೆರವಣಿಗೆಯನ್ನು ಪರಿಶೀಲಿಸಿದರು.
ಇನ್ನು ಈ ವರ್ಷದ ವಿಶೇಷ ಪರೇಡ್ ಪ್ರಮುಖ ಆಕರ್ಷಣೆ ರಫೇಲ್ ಯುದ್ಧ ವಿಮಾನ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಜೊತೆಗೆ ಸುಕೋಯ್, ತೇಜಸ್, ಅಪಾಚೆ, ಮಿಗ್ ಸೇರಿ ಅನೇಕ ಯುದ್ಧ ವಿಮಾನಗಳು ಶಕ್ತಿ ಪ್ರದರ್ಶನ ಮಾಡಲಿವೆ. ವಿಶೇಷ ಹೆಲಿಕಾಫ್ಟರ್ಗಳು ಸಾಹಸ ಪ್ರದರ್ಶಿಸಲಿವೆ. ಒಟ್ಟಾರೆ 56 ಏರ್ಕ್ರಾಫ್ಟ್ಗಳು, 19 ಫೈಟರ್ ಜೆಟ್ಗಳು, 19 ಹೆಲಿಕಾಫ್ಟರ್ಗಳು ಈ ವರ್ಷದ ಪರೇಡ್ನಲ್ಲಿ ಕಾಣಿಸಿಕೊಳ್ಳಲಿವೆ.
ಭಾರತೀಯ ವಾಯುಸೇನಾ ದಿನವನ್ನು 1932, ಅಕ್ಟೋಬರ್ 8 ರಂದು ಮೊದಲ ಬಾರಿ ಆಚರಿಸಲಾಯಿತು. ಇದಾದ ಬಳಿಕ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. ನೆರೆ ದೇಶಗಳಾದ ಪಾಕಿಸ್ತಾನ ಮತ್ತು ಚೀನಾದೊಂದಿಗೆ ನಡೆದ ಯುದ್ಧದಲ್ಲಿ ನಮ್ಮ ವಾಯುಪಡೆ ಅತ್ಯಂತ ಮಹತ್ವದ ಪಾತ್ರ ವಹಿಸಿದೆ. ವಾಯುಪಡೆಯು ನಡೆಸಿದ ಸೇನಾ ಕಾರ್ಯಾಚರಣೆಗಳಲ್ಲಿ ಆಪರೇಷನ್ ವಿಜಯ್, ಆಪರೇಷನ್ ಮೇಘದೂತ್, ಆಪರೇಷನ್ ಕ್ಯಾಕ್ಟಸ್, ಆಪರೇಷನ್ ಪೂಮಲೈ, ಆಪರೇಷನ್ ರಾಹತ್ ಇತ್ಯಾದಿಗಳು ಅತ್ಯಂತ ಪ್ರಮುಖವಾಗಿವೆ
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm