ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.

ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm