ಬ್ರೇಕಿಂಗ್ ನ್ಯೂಸ್
08-10-20 03:36 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್ . 08 : ದಿನದಿಂದ ದಿನಕ್ಕೆ ಹತ್ರಾಸ್ ಪ್ರಕರಣ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಪ್ರಕರಣದ ಪ್ರಮುಖ ಆರೋಪಿಯಾದ ಸಂದೀಪ್ ಸಿಂಗ್, ಉಲ್ಟಾ ಹೊಡೆದಿದ್ದಾನೆ. ಘಟನೆ ಬಗ್ಗೆ ಉತ್ತರ ಪ್ರದೇಶ ಪೊಲೀಸರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯ ಸಹೋದರ ಮತ್ತು ತಾಯಿಯೇ ತಮ್ಮ ಮಗಳ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾನೆ.
ಪೊಲೀಸರಿಗೆ ಬರೆದ ಪತ್ರಕ್ಕೆ ನಾಲ್ವರೂ ಆರೋಪಿಗಳಾದ ಸಂದೀಪ್, ರಾಮು, ಲವಕುಶ್ ಹಾಗೂ ರವಿ ಸಹಿ ಹಾಕಿದ್ದಾರೆ. ಹತ್ಯೆ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ, ವಿನಾಕಾರಣ ನಮ್ಮನ್ನು ಈ ಪ್ರಕರಣದಲ್ಲಿ ಸುಳ್ಳು ಆರೋಪಗಳೊಂದಿಗೆ ಸಿಲುಕಿಸಲಾಗುತ್ತಿದೆ ಎಂದು ಬರೆದಿದ್ದಾರೆ.

ಸಂತ್ರಸ್ತೆಯ ಪರಿಚಯ ನನಗೆ ಇತ್ತು. ಹೀಗಾಗಿ ನಾವಿಬ್ಬರೂ ದೀರ್ಘಕಾಲದಿಂದಲೂ ಸಂಪರ್ಕದಲ್ಲಿ ಇದ್ದೆವು. ಆದರೆ ಈ ಕೊಲೆ ಅಥವಾ ಅತ್ಯಾಚಾರವನ್ನು ನಾನು ಮಾಡಿಲ್ಲ. ನಾನು ಸಂತ್ರಸ್ತ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿಲ್ಲ. ಆಕೆಯ ಸಾವಿಗೆ ಆಕೆಯ ಸಹೋದರ ಹಾಗೂ ತಾಯಿಯೇ ಕಾರಣ. ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ ಎಂದು ಆರೋಪಿ ಸಂದೀಪ್ ಪತ್ರದಲ್ಲಿ ಹೇಳಿಕೊಂಡಿದ್ದಾನೆ
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:11 pm
HK News Staffer
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am