ಬ್ರೇಕಿಂಗ್ ನ್ಯೂಸ್
16-09-22 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.16 : ಆಮ್ ಆದ್ಮಿ ಪಾರ್ಟಿ ನಾಯಕರ ಮೇಲಿನ ದಾಳಿ ಮುಂದುವರೆದಿದೆ. ಇತ್ತೀಚೆಗೆ ಸಚಿವ ಸತ್ಯಪಾಲ್ ಜೈನ್ ಜೈಲು ಸೇರಿದ ಬಳಿಕ ಇದೀಗ ದೆಹಲಿಯ ಮತ್ತೊಬ್ಬ ಆಪ್ ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್ ಆಗಿದ್ದಾರೆ. ವಕ್ಫ್ ಬೋರ್ಡ್ನಲ್ಲಿ ನಡೆಸಿದ ಭ್ರಷ್ಟಾಚಾರ ಪ್ರಕರಣದಡಿ ಅಮಾನತುಲ್ಹಾ ಬಂಧನ ಆಗಿದೆ.
ಎರಡು ವರ್ಷಗಳ ಹಿಂದಿನ ಪ್ರಕರಣದಲ್ಲಿ ಆಪ್ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮಾತುಲ್ಲಾ ಖಾನ್ ಸೇರಿದ ಐದು ಕಡೆಗಳಲ್ಲಿ ಎಸಿಬಿ ದಾಳಿ ಮಾಡಿತ್ತು. ಈ ವೇಳೆ ಅಕ್ರಮ ಪಿಸ್ತೂಲ್ ಹಾಗೂ 12 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿತ್ತು. ಗುರುವಾರ ಭ್ರಷ್ಟಾಚಾರ ನಿಗ್ರಹ ದಳ ಅಮಾನತುಲ್ಹಾ ಖಾನ್ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿತ್ತು. ಶುಕ್ರವಾರ 12 ಗಂಟೆಯಿಂದ ವಿಚಾರಣೆ ಆರಂಭಿಸಿದ ಎಸಿಬಿ ಬಳಿಕ ಅಮಾನತುಲ್ಹಾ ಖಾನ್ ಅವರನ್ನು ಬಂಧಿಸಿದೆ.
1000 ಬಸ್ ಖರೀದಿ- ದೆಹಲಿ ಸರ್ಕಾರಕ್ಕೆ ಸಿಬಿಐ ತನಿಖೆ ಬಿಸಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ವಿಚಾರದಲ್ಲಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಸಂಬಂಧ ಸಿಬಿಐ ದಾಳಿ ನಡೆದ ಬೆನ್ನಲ್ಲೇ, ಆಪ್ ಸರ್ಕಾರ 1000 ಬಸ್ ಖರೀದಿ ವಿಚಾರದಲ್ಲಿ ಅವ್ಯವಹಾರ ನಡೆಸಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪ ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
Amid a tussle between the Bharatiya Janata Party (BJP) and the Aam Aadmi Party (AAP) over the CBI and Enforcement Directorate (ED) actions against Delhi ministers, the Anti-Corruption Branch (ACB) has now issued a notice to AAP leader Amanatullah Khan for questioning. He has been called for questioning on Friday at 12 pm in connection with a two-year-old corruption case related to the Waqf board, officials said, news agency PTI reported.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm