ಬ್ರೇಕಿಂಗ್ ನ್ಯೂಸ್
16-09-22 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.16 : ಆಮ್ ಆದ್ಮಿ ಪಾರ್ಟಿ ನಾಯಕರ ಮೇಲಿನ ದಾಳಿ ಮುಂದುವರೆದಿದೆ. ಇತ್ತೀಚೆಗೆ ಸಚಿವ ಸತ್ಯಪಾಲ್ ಜೈನ್ ಜೈಲು ಸೇರಿದ ಬಳಿಕ ಇದೀಗ ದೆಹಲಿಯ ಮತ್ತೊಬ್ಬ ಆಪ್ ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್ ಆಗಿದ್ದಾರೆ. ವಕ್ಫ್ ಬೋರ್ಡ್ನಲ್ಲಿ ನಡೆಸಿದ ಭ್ರಷ್ಟಾಚಾರ ಪ್ರಕರಣದಡಿ ಅಮಾನತುಲ್ಹಾ ಬಂಧನ ಆಗಿದೆ.
ಎರಡು ವರ್ಷಗಳ ಹಿಂದಿನ ಪ್ರಕರಣದಲ್ಲಿ ಆಪ್ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮಾತುಲ್ಲಾ ಖಾನ್ ಸೇರಿದ ಐದು ಕಡೆಗಳಲ್ಲಿ ಎಸಿಬಿ ದಾಳಿ ಮಾಡಿತ್ತು. ಈ ವೇಳೆ ಅಕ್ರಮ ಪಿಸ್ತೂಲ್ ಹಾಗೂ 12 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿತ್ತು. ಗುರುವಾರ ಭ್ರಷ್ಟಾಚಾರ ನಿಗ್ರಹ ದಳ ಅಮಾನತುಲ್ಹಾ ಖಾನ್ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿತ್ತು. ಶುಕ್ರವಾರ 12 ಗಂಟೆಯಿಂದ ವಿಚಾರಣೆ ಆರಂಭಿಸಿದ ಎಸಿಬಿ ಬಳಿಕ ಅಮಾನತುಲ್ಹಾ ಖಾನ್ ಅವರನ್ನು ಬಂಧಿಸಿದೆ.
1000 ಬಸ್ ಖರೀದಿ- ದೆಹಲಿ ಸರ್ಕಾರಕ್ಕೆ ಸಿಬಿಐ ತನಿಖೆ ಬಿಸಿ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ವಿಚಾರದಲ್ಲಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಸಂಬಂಧ ಸಿಬಿಐ ದಾಳಿ ನಡೆದ ಬೆನ್ನಲ್ಲೇ, ಆಪ್ ಸರ್ಕಾರ 1000 ಬಸ್ ಖರೀದಿ ವಿಚಾರದಲ್ಲಿ ಅವ್ಯವಹಾರ ನಡೆಸಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪ ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
Amid a tussle between the Bharatiya Janata Party (BJP) and the Aam Aadmi Party (AAP) over the CBI and Enforcement Directorate (ED) actions against Delhi ministers, the Anti-Corruption Branch (ACB) has now issued a notice to AAP leader Amanatullah Khan for questioning. He has been called for questioning on Friday at 12 pm in connection with a two-year-old corruption case related to the Waqf board, officials said, news agency PTI reported.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm