ಬ್ರೇಕಿಂಗ್ ನ್ಯೂಸ್
16-09-22 10:35 pm HK News Desk ದೇಶ - ವಿದೇಶ
ನವದೆಹಲಿ, ಸೆ.16 : ಆಮ್ ಆದ್ಮಿ ಪಾರ್ಟಿ ನಾಯಕರ ಮೇಲಿನ ದಾಳಿ ಮುಂದುವರೆದಿದೆ. ಇತ್ತೀಚೆಗೆ ಸಚಿವ ಸತ್ಯಪಾಲ್ ಜೈನ್ ಜೈಲು ಸೇರಿದ ಬಳಿಕ ಇದೀಗ ದೆಹಲಿಯ ಮತ್ತೊಬ್ಬ ಆಪ್ ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್ ಆಗಿದ್ದಾರೆ. ವಕ್ಫ್ ಬೋರ್ಡ್ನಲ್ಲಿ ನಡೆಸಿದ ಭ್ರಷ್ಟಾಚಾರ ಪ್ರಕರಣದಡಿ ಅಮಾನತುಲ್ಹಾ ಬಂಧನ ಆಗಿದೆ.
ಎರಡು ವರ್ಷಗಳ ಹಿಂದಿನ ಪ್ರಕರಣದಲ್ಲಿ ಆಪ್ ಶಾಸಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮಾತುಲ್ಲಾ ಖಾನ್ ಸೇರಿದ ಐದು ಕಡೆಗಳಲ್ಲಿ ಎಸಿಬಿ ದಾಳಿ ಮಾಡಿತ್ತು. ಈ ವೇಳೆ ಅಕ್ರಮ ಪಿಸ್ತೂಲ್ ಹಾಗೂ 12 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆಯಲಾಗಿತ್ತು. ಗುರುವಾರ ಭ್ರಷ್ಟಾಚಾರ ನಿಗ್ರಹ ದಳ ಅಮಾನತುಲ್ಹಾ ಖಾನ್ಗೆ ವಿಚಾರಣೆಗೆ ಆಗಮಿಸಲು ನೋಟಿಸ್ ನೀಡಿತ್ತು. ಶುಕ್ರವಾರ 12 ಗಂಟೆಯಿಂದ ವಿಚಾರಣೆ ಆರಂಭಿಸಿದ ಎಸಿಬಿ ಬಳಿಕ ಅಮಾನತುಲ್ಹಾ ಖಾನ್ ಅವರನ್ನು ಬಂಧಿಸಿದೆ.

1000 ಬಸ್ ಖರೀದಿ- ದೆಹಲಿ ಸರ್ಕಾರಕ್ಕೆ ಸಿಬಿಐ ತನಿಖೆ ಬಿಸಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ನೀತಿ ವಿಚಾರದಲ್ಲಿ ಗೋಲ್ಮಾಲ್ ಆಗಿದೆ ಎಂಬ ಆರೋಪ ಸಂಬಂಧ ಸಿಬಿಐ ದಾಳಿ ನಡೆದ ಬೆನ್ನಲ್ಲೇ, ಆಪ್ ಸರ್ಕಾರ 1000 ಬಸ್ ಖರೀದಿ ವಿಚಾರದಲ್ಲಿ ಅವ್ಯವಹಾರ ನಡೆಸಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಉಪ ರಾಜ್ಯಪಾಲರು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
Amid a tussle between the Bharatiya Janata Party (BJP) and the Aam Aadmi Party (AAP) over the CBI and Enforcement Directorate (ED) actions against Delhi ministers, the Anti-Corruption Branch (ACB) has now issued a notice to AAP leader Amanatullah Khan for questioning. He has been called for questioning on Friday at 12 pm in connection with a two-year-old corruption case related to the Waqf board, officials said, news agency PTI reported.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm