ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm