ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm