ಬ್ರೇಕಿಂಗ್ ನ್ಯೂಸ್
17-09-22 12:37 pm HK News Desk ದೇಶ - ವಿದೇಶ
ಮನಾಮ,(ಬೆಹ್ರೈನ್) ಸೆ.17 : ಸಮಾಜದಲ್ಲಿ ತಮ್ಮನ್ನು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡವರಿಗೆ ಇಂಡಿಯನ್ ಸೋಶಿಯಲ್ ಫೋರಂ ನೀಡುವ ಈ ವರ್ಷದ ಪ್ರಶಸ್ತಿಯನ್ನು ಮನಾಮಾ ಮುಹರ್ರಕ್ಅಲ್ ಇಸ್ಲಾಹ್ ಸೊಸೈಟಿ ಹಾಲ್ ನಲ್ಲಿ ಪ್ರದಾನ ಮಾಡಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ಮುಸ್ತಫಾ ರಜಾ ರಬ್ಬಾನಿ (ಬಿಹಾರ) ಅವರಿಗೆ ಶಿಕ್ಷಣ ತಜ್ಞ ಪ್ರಶಸ್ತಿ, ಸಾಮಾಜಿಕ ಕಾರ್ಯಕರ್ತರಾದ ಜವಾದ್ ಪಾಷಾ (ಕರ್ನಾಟಕ) ಅತ್ಯುತ್ತಮ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ,ಮಾನವೀಯ ಸೇವೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಸಾಬು ಚಿರಮ್ಮೆಲ್ ಮತ್ತು ಫೈಸಲ್ ಪತಂಡಿ (ಕೇರಳ) ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.


ಅತ್ಯುತ್ತಮ ಬರಹಗಾರ ಪ್ರಶಸ್ತಿಯನ್ನು ಅಬ್ದುಲ್ ಖಾಯ್ (ತಮಿಳುನಾಡು) ಮತ್ತು ಉದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ರಿಯಾಜ್ ಬಿ.ಕೆ (ಕರ್ನಾಟಕ) ಅವರಿಗೆ ಅತ್ಯುತ್ತಮ ಉದ್ಯಮಿ ಪ್ರಶಸ್ತಿಯನ್ನು ನೀಡಲಾಯಿತು. ಇಂಡಿಯನ್ ಸೋಶಿಯಲ್ ಫೋರಮ್ ಆಯೋಜಿಸಿದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಇಂಡಿಯನ್ ಸೋಶಿಯಲ್ ಫೋರಂ ಕೇಂದ್ರ ಸಮಿತಿ ಅಧ್ಯಕ್ಷ ಅಲಿ ಅಕ್ಬರ್ ಮತ್ತು ಪ್ರಧಾನ ಕಾರ್ಯದರ್ಶಿ ರಫೀಕ್ ಅಬ್ಬಾಸ್ ಉಪಸ್ಥಿತರಿದ್ದರು.
Indian Social Forum Bahrain organizes award ceremony for achievers from various fields.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm