ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್ನಲ್ಲಿ ಅಪಘಾತ ಸಂಭವಿಸಿದೆ.
ಜೂನ್ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am