ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್ನಲ್ಲಿ ಅಪಘಾತ ಸಂಭವಿಸಿದೆ.
ಜೂನ್ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm