ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್ನಲ್ಲಿ ಅಪಘಾತ ಸಂಭವಿಸಿದೆ.



ಜೂನ್ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm