ಬ್ರೇಕಿಂಗ್ ನ್ಯೂಸ್
18-09-22 09:19 pm HK News Desk ದೇಶ - ವಿದೇಶ
ಬೀಜಿಂಗ್,ಸೆ.18: ನೈಋತ್ಯ ಚೀನದಲ್ಲಿ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬಸ್ ಪಲ್ಟಿಯಾಗಿ 27 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುಯಿಝೌ ಪ್ರಾಂತ್ಯದ ರಾಜಧಾನಿ ಗುಯಾಂಗ್ ನಗರದ ಆಗ್ನೇಯ ಭಾಗದಲ್ಲಿರುವ ಸಂಡು ಕೌಂಟಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ.ಬಸ್ ನಲ್ಲಿ 47 ಮಂದಿ ಪ್ರಯಾಣಿಸುತ್ತಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹಲವಾರು ಜನಾಂಗೀಯ ಅಲ್ಪಸಂಖ್ಯಾತರ ನೆಲೆಯಾಗಿರುವ ಗುಯಿಝೌನ ಬಡ, ದೂರದ ಮತ್ತು ಪರ್ವತ ಭಾಗ ಕಿಯಾನ್ನಾನ್ ಪ್ರಿಫೆಕ್ಚರ್ನಲ್ಲಿ ಅಪಘಾತ ಸಂಭವಿಸಿದೆ.



ಜೂನ್ನಲ್ಲಿ, ಗೈಝೌ ಪ್ರಾಂತ್ಯದಲ್ಲಿ ಹೈಸ್ಪೀಡ್ ರೈಲು ಹಳಿತಪ್ಪಿದ ನಂತರ ಚಾಲಕನೊಬ್ಬ ಮೃತಪಟ್ಟಿದ್ದ ಮತ್ತು ಮಾರ್ಚ್ನಲ್ಲಿ ಚೀನಾದ ಪ್ರಯಾಣಿಕ ವಿಮಾನ ಪತನದಲ್ಲಿ ಎಲ್ಲಾ 132 ಜನರು ಸಾವಿಗೀಡಾಗಿದ್ದರು. ಇದು ದಶಕಗಳಲ್ಲಿ ಚೀನಾದಲ್ಲಿ ನಡೆದ ಅತ್ಯಂತ ಭೀಕರ ವಾಯುಯಾನ ಅಪಘಾತವಾಗಿದೆ.
At least 27 people were killed and another 20 injured on Sunday after a bus carrying passengers to a Covid-19 quarantine centre crashed in a remote highway in southwest China’s Guizhou province.The mishap occurred in the early hours of Sunday morning in Sandu county, around 170 km southeast of the provincial capital, Guiyang, local media reports said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm