ಬ್ರೇಕಿಂಗ್ ನ್ಯೂಸ್
19-09-22 12:35 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.19: ಭಾಗ್ಯಲಕ್ಷ್ಮಿ ಕೆಲವೊಮ್ಮೆ ಯಾವ ಮೂಲೆಯಿಂದ ಮನೆ ಒಳಕ್ಕೆ ಕಾಲಿಡುತ್ತಾಳೆಂದು ಹೇಳೋದಿಕ್ಕೆ ಬರಲ್ಲ. ಕೇರಳದಲ್ಲಿ ಬಡ ಆಟೋ ಚಾಲಕನ ಪಾಲಿಗೆ ಅದೃಷ್ಟ ಲಕ್ಷ್ಮಿಯೇ ಒಲಿದು ಬಂದಿದ್ದಾಳೆ. ಹಣ ಇಲ್ಲದೆ, ಮಗಳ ದುಡ್ಡಿನಲ್ಲಿ 500 ರೂ. ಮೊತ್ತದ ಲಾಟರಿ ಟಿಕೆಟ್ ಖರೀದಿಸಿದ್ದ ವ್ಯಕ್ತಿಯೊಬ್ಬ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾನೆ. ಕೇರಳ ಸರಕಾರದ ಓಣಂ ಲಾಟರಿಯಲ್ಲಿ ಬರೋಬ್ಬರಿ 25 ಕೋಟಿ ತನ್ನನ್ನು ತಾನೇ ನಂಬದಾಗಿದ್ದಾನೆ.
ತಿರುವನಂತಪುರದ ಶ್ರೀ ವರಹಂ ಎಂಬಲ್ಲಿನ ನಿವಾಸಿ ಅನೂಪ್ ಎಂಬ ಆಟೋ ಚಾಲಕ ಲಾಟರಿ ಗೆದ್ದ ಅದೃಷ್ಟವಂತ. ಲಾಟರಿ ಡ್ರಾಗೊಳ್ಳುವ ದಿನಾಂಕದ ಒಂದು ದಿನದ ಹಿಂದೆ ಮನೆಗೆ ಮರಳುತ್ತಿದ್ದಾಗ ತಿರುವನಂತಪುರದ ಪಜವಂಗಡಿಯ ಗಣಪತಿ ದೇಗುಲದ ಬಳಿ ಅಂಗಡಿಯೊಂದರಲ್ಲಿ ಲಾಟರಿ ಖರೀದಿಸಿದ್ದರು. ಟಿಜೆ 750605 ನಂಬರಿನ ಲಾಟರಿ ಟಿಕೆಟ್ ಮೂಲಕ ಇವರಿಗೆ ಅದೃಷ್ಟದ ಬಾಗಿಲು ತೆರೆದಿದೆ. ಲಾಟರಿ ಏಜೆಂಟ್ ತಂಗರಾಜ್ ಎಂಬವರಿಂದ ಖರೀದಿಸಿದ ಈ ಲಾಟರಿಯಿಂದ ಅನೂಪ್ ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿದ್ದು, ದೇಶದ ಗಮನಸೆಳೆದಿದ್ದಾರೆ.
ಆಟೋ ಚಾಲಕ ಅನೂಪ್ ಬಡ ಕುಟುಂಬದ ವ್ಯಕ್ತಿಯಾಗಿದ್ದು ಆಟೋ ಚಾಲನೆಯಿಂದಲೇ ಜೀವನ ದೂಡುತ್ತಿದ್ದ. ಲಾಟರಿ ಟಿಕೆಟ್ ದರ 500 ರೂಪಾಯಿ ಇದ್ದುದರಿಂದ ಅದನ್ನು ಕೊಳ್ಳುವುದಕ್ಕೂ ಹಣ ಇರಲಿಲ್ಲ. ತನ್ನ ಮಗಳ ಪಿಗ್ಗಿ ಡಬ್ಬಿಯಲ್ಲಿದ್ದ ಐನೂರು ರೂ. ತೆಗೆದುಕೊಂಡು ಹೋಗಿ ಲಾಟರಿ ಖರೀದಿಸಿದ್ದರು. ಮಗಳ ಅದೃಷ್ಟದ ಫಲವೋ ಎಂಬಂತೆ ಅದೇ ಲಾಟರಿ ಟಿಕೇಟಿಗೆ 25 ಕೋಟಿ ರೂ. ಬಹುಮಾನ ಬಂದಿದೆ. ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಲಾಟರಿ ಬಹುಮಾನದ ಫಲಿತಾಂಶ ಪ್ರಕಟಿಸಿದ್ದರು.
Ticket number TJ-750605 has emerged as the winner at the much-awaited Onam bumper lucky draw, which carries a jackpot of Rs 25 crore. Anoop, a native of Sreevaraham in Thiruvananthapuram, has won the mega prize.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm