ಬ್ರೇಕಿಂಗ್ ನ್ಯೂಸ್
19-09-22 12:35 pm HK News Desk ದೇಶ - ವಿದೇಶ
ತಿರುವನಂತಪುರಂ, ಸೆ.19: ಭಾಗ್ಯಲಕ್ಷ್ಮಿ ಕೆಲವೊಮ್ಮೆ ಯಾವ ಮೂಲೆಯಿಂದ ಮನೆ ಒಳಕ್ಕೆ ಕಾಲಿಡುತ್ತಾಳೆಂದು ಹೇಳೋದಿಕ್ಕೆ ಬರಲ್ಲ. ಕೇರಳದಲ್ಲಿ ಬಡ ಆಟೋ ಚಾಲಕನ ಪಾಲಿಗೆ ಅದೃಷ್ಟ ಲಕ್ಷ್ಮಿಯೇ ಒಲಿದು ಬಂದಿದ್ದಾಳೆ. ಹಣ ಇಲ್ಲದೆ, ಮಗಳ ದುಡ್ಡಿನಲ್ಲಿ 500 ರೂ. ಮೊತ್ತದ ಲಾಟರಿ ಟಿಕೆಟ್ ಖರೀದಿಸಿದ್ದ ವ್ಯಕ್ತಿಯೊಬ್ಬ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾನೆ. ಕೇರಳ ಸರಕಾರದ ಓಣಂ ಲಾಟರಿಯಲ್ಲಿ ಬರೋಬ್ಬರಿ 25 ಕೋಟಿ ತನ್ನನ್ನು ತಾನೇ ನಂಬದಾಗಿದ್ದಾನೆ.
ತಿರುವನಂತಪುರದ ಶ್ರೀ ವರಹಂ ಎಂಬಲ್ಲಿನ ನಿವಾಸಿ ಅನೂಪ್ ಎಂಬ ಆಟೋ ಚಾಲಕ ಲಾಟರಿ ಗೆದ್ದ ಅದೃಷ್ಟವಂತ. ಲಾಟರಿ ಡ್ರಾಗೊಳ್ಳುವ ದಿನಾಂಕದ ಒಂದು ದಿನದ ಹಿಂದೆ ಮನೆಗೆ ಮರಳುತ್ತಿದ್ದಾಗ ತಿರುವನಂತಪುರದ ಪಜವಂಗಡಿಯ ಗಣಪತಿ ದೇಗುಲದ ಬಳಿ ಅಂಗಡಿಯೊಂದರಲ್ಲಿ ಲಾಟರಿ ಖರೀದಿಸಿದ್ದರು. ಟಿಜೆ 750605 ನಂಬರಿನ ಲಾಟರಿ ಟಿಕೆಟ್ ಮೂಲಕ ಇವರಿಗೆ ಅದೃಷ್ಟದ ಬಾಗಿಲು ತೆರೆದಿದೆ. ಲಾಟರಿ ಏಜೆಂಟ್ ತಂಗರಾಜ್ ಎಂಬವರಿಂದ ಖರೀದಿಸಿದ ಈ ಲಾಟರಿಯಿಂದ ಅನೂಪ್ ಒಂದೇ ದಿನದಲ್ಲಿ ಕೋಟ್ಯಧಿಪತಿಯಾಗಿದ್ದು, ದೇಶದ ಗಮನಸೆಳೆದಿದ್ದಾರೆ.
ಆಟೋ ಚಾಲಕ ಅನೂಪ್ ಬಡ ಕುಟುಂಬದ ವ್ಯಕ್ತಿಯಾಗಿದ್ದು ಆಟೋ ಚಾಲನೆಯಿಂದಲೇ ಜೀವನ ದೂಡುತ್ತಿದ್ದ. ಲಾಟರಿ ಟಿಕೆಟ್ ದರ 500 ರೂಪಾಯಿ ಇದ್ದುದರಿಂದ ಅದನ್ನು ಕೊಳ್ಳುವುದಕ್ಕೂ ಹಣ ಇರಲಿಲ್ಲ. ತನ್ನ ಮಗಳ ಪಿಗ್ಗಿ ಡಬ್ಬಿಯಲ್ಲಿದ್ದ ಐನೂರು ರೂ. ತೆಗೆದುಕೊಂಡು ಹೋಗಿ ಲಾಟರಿ ಖರೀದಿಸಿದ್ದರು. ಮಗಳ ಅದೃಷ್ಟದ ಫಲವೋ ಎಂಬಂತೆ ಅದೇ ಲಾಟರಿ ಟಿಕೇಟಿಗೆ 25 ಕೋಟಿ ರೂ. ಬಹುಮಾನ ಬಂದಿದೆ. ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಕೇರಳದ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ಅವರು ಲಾಟರಿ ಬಹುಮಾನದ ಫಲಿತಾಂಶ ಪ್ರಕಟಿಸಿದ್ದರು.
Ticket number TJ-750605 has emerged as the winner at the much-awaited Onam bumper lucky draw, which carries a jackpot of Rs 25 crore. Anoop, a native of Sreevaraham in Thiruvananthapuram, has won the mega prize.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm