ಬ್ರೇಕಿಂಗ್ ನ್ಯೂಸ್
20-09-22 06:47 pm HK News Desk ದೇಶ - ವಿದೇಶ
ಲಕ್ನೋ, ಸೆ.20: ಉತ್ತರ ಪ್ರದೇಶದಲ್ಲಿ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆ ಸಮೀಕ್ಷೆ ನಡೆಸಲು ಯೋಗಿ ಸರ್ಕಾರ ಆದೇಶ ಮಾಡಿದೆ. ಒಂದು ತಿಂಗಳೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಇದೇ ವೇಳೆ, ವಕ್ಫ್ ಮಂಡಳಿಯ ಆಸ್ತಿಗಳನ್ನು ಕಂದಾಯ ಇಲಾಖೆಯಲ್ಲಿ ದಾಖಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ರಾಜ್ಯಾದ್ಯಂತ 75 ಜಿಲ್ಲೆಗಳಲ್ಲಿರುವ ಎಲ್ಲ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ದಾಖಲಿಸಬೇಕು ಎಂದಿದ್ದಾರೆ.
ಸಮೀಕ್ಷೆ ವೇಳೆ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ. ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ಮಾರಾಟ ಮಾಡುವುದನ್ನು ತಡೆಯುವುದು ಇದರ ಹಿಂದಿರುವ ಸರ್ಕಾರದ ಉದ್ದೇಶವಾಗಿದೆ. ಆದೇಶದ ಪ್ರಕಾರ, ಯುಪಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಯಾ ಮತ್ತು ಸುನ್ನಿ ವಕ್ಫ್ ಬೋರ್ಡ್ಗಳನ್ನು ತನಿಖೆ ಮಾಡಲಾಗುತ್ತದೆ. ಇದರೊಂದಿಗೆ 1989ರಲ್ಲಿ ಕಂದಾಯ ಇಲಾಖೆಯ ಆದೇಶವನ್ನು ರದ್ದುಪಡಿಸಿ ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಸೂಚನೆ ನೀಡಿದೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮದರಸಾ ಸಮೀಕ್ಷೆಯ ಸಂದರ್ಭದಲ್ಲಿ ಇಸ್ಲಾಮಿಕ್ ಶಿಕ್ಷಣದ ಮುಖ್ಯ ಕೇಂದ್ರ ಇರುವ ದಾರೂಲ್ ಉಲೆಮಾ ದೇವಬಂದ್ ನಿಂದ ಇತ್ತಿಚೆಗೆ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ದಾರೂಲ್ ಉಲುಮಾ ದೇವಬಂದ್ ಸಂಘಟನೆ ಸರಕಾರದ ಮದರಸಾಗಳ ಸಮೀಕ್ಷೆಯ ಪ್ರಕ್ರಿಯೆಗೆ ಬೆಂಬಲ ನೀಡಿತ್ತು.
Amidst the ongoing survey of unrecognized madarsas in the state of Uttar Pradesh, CM Yogi Adityanath has issued an order directing the district administrations to survey the Waqf properties as well. The government has asked the district administrations to conduct the survey and submit the relevant report within a month.According to the reports, Uttar Pradesh CM Yogi Adityanath has ordered the officers to scrutinize and demarcate the Waqf properties in the revenue records.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm