ಬ್ರೇಕಿಂಗ್ ನ್ಯೂಸ್
20-09-22 06:47 pm HK News Desk ದೇಶ - ವಿದೇಶ
ಲಕ್ನೋ, ಸೆ.20: ಉತ್ತರ ಪ್ರದೇಶದಲ್ಲಿ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆ ಸಮೀಕ್ಷೆ ನಡೆಸಲು ಯೋಗಿ ಸರ್ಕಾರ ಆದೇಶ ಮಾಡಿದೆ. ಒಂದು ತಿಂಗಳೊಳಗೆ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.
ಇದೇ ವೇಳೆ, ವಕ್ಫ್ ಮಂಡಳಿಯ ಆಸ್ತಿಗಳನ್ನು ಕಂದಾಯ ಇಲಾಖೆಯಲ್ಲಿ ದಾಖಲಿಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಇಷ್ಟು ಮಾತ್ರವಲ್ಲದೆ ರಾಜ್ಯಾದ್ಯಂತ 75 ಜಿಲ್ಲೆಗಳಲ್ಲಿರುವ ಎಲ್ಲ ಭೂಮಿಯನ್ನು ವಕ್ಫ್ ಹೆಸರಿನಲ್ಲಿ ದಾಖಲಿಸಬೇಕು ಎಂದಿದ್ದಾರೆ.

ಸಮೀಕ್ಷೆ ವೇಳೆ ವಕ್ಫ್ ಮಂಡಳಿಯ ಆಸ್ತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ. ವಕ್ಫ್ ಆಸ್ತಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿ ಮಾರಾಟ ಮಾಡುವುದನ್ನು ತಡೆಯುವುದು ಇದರ ಹಿಂದಿರುವ ಸರ್ಕಾರದ ಉದ್ದೇಶವಾಗಿದೆ. ಆದೇಶದ ಪ್ರಕಾರ, ಯುಪಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಯಾ ಮತ್ತು ಸುನ್ನಿ ವಕ್ಫ್ ಬೋರ್ಡ್ಗಳನ್ನು ತನಿಖೆ ಮಾಡಲಾಗುತ್ತದೆ. ಇದರೊಂದಿಗೆ 1989ರಲ್ಲಿ ಕಂದಾಯ ಇಲಾಖೆಯ ಆದೇಶವನ್ನು ರದ್ದುಪಡಿಸಿ ಒಂದು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವಂತೆ ಎಲ್ಲ ಜಿಲ್ಲೆಗಳಿಗೆ ಸರ್ಕಾರ ಸೂಚನೆ ನೀಡಿದೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮದರಸಾ ಸಮೀಕ್ಷೆಯ ಸಂದರ್ಭದಲ್ಲಿ ಇಸ್ಲಾಮಿಕ್ ಶಿಕ್ಷಣದ ಮುಖ್ಯ ಕೇಂದ್ರ ಇರುವ ದಾರೂಲ್ ಉಲೆಮಾ ದೇವಬಂದ್ ನಿಂದ ಇತ್ತಿಚೆಗೆ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ದಾರೂಲ್ ಉಲುಮಾ ದೇವಬಂದ್ ಸಂಘಟನೆ ಸರಕಾರದ ಮದರಸಾಗಳ ಸಮೀಕ್ಷೆಯ ಪ್ರಕ್ರಿಯೆಗೆ ಬೆಂಬಲ ನೀಡಿತ್ತು.
Amidst the ongoing survey of unrecognized madarsas in the state of Uttar Pradesh, CM Yogi Adityanath has issued an order directing the district administrations to survey the Waqf properties as well. The government has asked the district administrations to conduct the survey and submit the relevant report within a month.According to the reports, Uttar Pradesh CM Yogi Adityanath has ordered the officers to scrutinize and demarcate the Waqf properties in the revenue records.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm