ಬ್ರೇಕಿಂಗ್ ನ್ಯೂಸ್
21-09-22 12:03 pm HK News Desk ದೇಶ - ವಿದೇಶ
ನವದೆಹಲಿ ಸೆ 21: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ (58) ಇಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ನಿಧನರಾದರು.
ಸ್ಟ್ಯಾಂಡ್-ಅಪ್ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್ ಆಗಸ್ಟ್ 10 ರಂದು ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ನಂತರ ರಾಜು ಅವರನ್ನು ಏಮ್ಸ್ಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ರಾಜು ಶ್ರೀವಾಸ್ತವ್ ಅವರು ಕೊನೆಯುಸಿರೆಳಿದಿದ್ದಾರೆ.



![]()
ರಾಜು ಶ್ರೀವಾಸ್ತವ್ ಅವರು ತಮ್ಮ ಸಮಯೋಚಿತ ಹಾಸ್ಯ ಮತ್ತು ಕಾಮಿಕ್ ಟೇಕ್ಗಳ ಮೂಲಕ ಸ್ಟ್ಯಾಂಡ್-ಅಪ್ ಕಾಮಿಡಿ ಜಗತ್ತಿನಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. 2005 ರಲ್ಲಿಮೊದಲ ಸೀಸನ್ ಪ್ರಥಮ ಪ್ರದರ್ಶನದೊಂದಿಗೆ 'ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್' ಎಂಬ ಮೊದಲ ಸ್ಟ್ಯಾಂಡ್-ಅಪ್ ಕಾಮಿಡಿ ಟ್ಯಾಲೆಂಟ್ ಹಂಟ್ ಶೋನೊಂದಿಗೆ ಅವರು ಖ್ಯಾತಿಯನ್ನು ಪಡೆದರು.


ಅವರು "ಮೈನೆ ಪ್ಯಾರ್ ಕಿಯಾ", "ಬಾಜಿಗರ್", "ಬಾಂಬೆ ಟು ಗೋವಾ" (ರೀಮೇಕ್) ಮತ್ತು "ಆಮ್ದಾನಿ ಅಥಾನಿ ಖರ್ಚಾ ರುಪೈಯಾ" ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು "ಬಿಗ್ ಬಾಸ್" ಸೀಸನ್ ಮೂರರಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಜೊತೆಗೆ ಅವರು ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.
Raju Srivastava passed away today after being in the ICU for 41 days. The comedian-actor had suffered a heart attack while working out in the gym last month. The 58-year-old artiste is survived by his wife and two children.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm