ಬ್ರೇಕಿಂಗ್ ನ್ಯೂಸ್
21-09-22 12:03 pm HK News Desk ದೇಶ - ವಿದೇಶ
ನವದೆಹಲಿ ಸೆ 21: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ್ (58) ಇಂದು ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ನಿಧನರಾದರು.
ಸ್ಟ್ಯಾಂಡ್-ಅಪ್ ಕಮೇಡಿಯನ್ ಆಗಿರುವ ರಾಜು ಶ್ರೀವಾಸ್ತವ್ ಆಗಸ್ಟ್ 10 ರಂದು ಜಿಮ್ನಲ್ಲಿ ದೈಹಿಕ ಕಸರತ್ತು ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ನಂತರ ರಾಜು ಅವರನ್ನು ಏಮ್ಸ್ಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ರಾಜು ಶ್ರೀವಾಸ್ತವ್ ಅವರು ಕೊನೆಯುಸಿರೆಳಿದಿದ್ದಾರೆ.



![]()
ರಾಜು ಶ್ರೀವಾಸ್ತವ್ ಅವರು ತಮ್ಮ ಸಮಯೋಚಿತ ಹಾಸ್ಯ ಮತ್ತು ಕಾಮಿಕ್ ಟೇಕ್ಗಳ ಮೂಲಕ ಸ್ಟ್ಯಾಂಡ್-ಅಪ್ ಕಾಮಿಡಿ ಜಗತ್ತಿನಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು. 2005 ರಲ್ಲಿಮೊದಲ ಸೀಸನ್ ಪ್ರಥಮ ಪ್ರದರ್ಶನದೊಂದಿಗೆ 'ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್' ಎಂಬ ಮೊದಲ ಸ್ಟ್ಯಾಂಡ್-ಅಪ್ ಕಾಮಿಡಿ ಟ್ಯಾಲೆಂಟ್ ಹಂಟ್ ಶೋನೊಂದಿಗೆ ಅವರು ಖ್ಯಾತಿಯನ್ನು ಪಡೆದರು.


ಅವರು "ಮೈನೆ ಪ್ಯಾರ್ ಕಿಯಾ", "ಬಾಜಿಗರ್", "ಬಾಂಬೆ ಟು ಗೋವಾ" (ರೀಮೇಕ್) ಮತ್ತು "ಆಮ್ದಾನಿ ಅಥಾನಿ ಖರ್ಚಾ ರುಪೈಯಾ" ಮುಂತಾದ ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಅವರು "ಬಿಗ್ ಬಾಸ್" ಸೀಸನ್ ಮೂರರಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು. ಜೊತೆಗೆ ಅವರು ಉತ್ತರ ಪ್ರದೇಶ ಚಲನಚಿತ್ರ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.
Raju Srivastava passed away today after being in the ICU for 41 days. The comedian-actor had suffered a heart attack while working out in the gym last month. The 58-year-old artiste is survived by his wife and two children.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm