ಬ್ರೇಕಿಂಗ್ ನ್ಯೂಸ್
08-10-20 06:54 pm Headline Karnataka News Network ದೇಶ - ವಿದೇಶ
ನವ ದೆಹಲಿ, ಅಕ್ಟೋಬರ್ .08 : ಲಾಕ್ಡೌನ್ ನಿಂದಾಗಿ ಹೋಟೆಲ್ ಉದ್ಯಮಕ್ಕೆ ಭಾರೀ ಪೆಟ್ಟುಬಿದ್ದಿದ್ದು, ಚಿಕ್ಕಪುಟ್ಟ ಡಾಬಾಗಳ ಮುಖಾಂತರ ಸಾವಿರಾರು ಜನರಿಗೆ ಆಹಾರ ಪೂರೈಕೆ ಮಾಡುತ್ತಿದ್ದ ಹೋಟೆಲ್ ಗಳು ಅಕ್ಷರಶಃ ನಲುಗಿಹೋಗಿದೆ.
ಇಂಥದ್ದೇ ಸಮಸ್ಯೆ ಎದುರಿಸುತ್ತಿದ್ದ ಕುಟುಂಬವೊಂದಕ್ಕೆ ಇದೀಗ ಸಾಮಾಜಿಕ ಜಾಲತಾಣದ ಮುಖಾಂತರ ನೆರವಿನ ಹಸ್ತ ಸಿಕ್ಕಿದೆ.
ಹೌದು. 80 ವರ್ಷದ ವೃದ್ಧ ದಂಪತಿ ದಕ್ಷಿಣ ದಿಲ್ಲಿಯ ಮಾಲವೀಯಾ ನಗರ್ ಪ್ರದೇಶದ ರಸ್ತೆ ಬದಿಯಲ್ಲಿ ಬಾಬಾ ಕಾ ಡಾಬಾ ಹೆಸರಿನಲ್ಲಿ ಹೊಟೇಲ್ ನಡೆಸುತ್ತಿದ್ದರು. ಆದರೆ ಕೊರೊನಾ ನಂತರದಲ್ಲಿ ಡಾಬಾಕ್ಕೆ ಜನರು ಬರದೇ ಇದ್ದುದ್ದನ್ನು ಕಂಡ ದಂಪತಿಗೆ ದಿಕ್ಕೇ ತೋಚದಂತಾಗಿತ್ತು. ಡಾಬಾ ಬಂದ್ ಆಗಿದ್ದರಿಂದ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ದೆಹಲಿಯಲ್ಲಿ ಇನ್ನೂ ಪರಿಸ್ಥಿತಿ ಸಂಪೂರ್ಣ ಸಹಜ ಸ್ಥಿತಿಗೆ ಬರದ ಹಿನ್ನೆಲೆಯಲ್ಲಿ ಇವರ ಗೋಳು ಕೇಳುವವರೇ ಇರಲಿಲ್ಲ.

ಇದರಿಂದ ತೀವ್ರ ತೊಂದರೆಗೊಳಗಾದ ವೃದ್ಧ, ಕ್ಯಾಮರಾ ಮುಂದೆ ಕಣ್ಣೀರಿಟ್ಟಿದ್ದರು. ಈ ವಿಡಿಯೋವನ್ನು ವಸುಂಧರಾ ಶರ್ಮ ಎನ್ನುವವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಬದುಕು ಹೇಗೆ ಮೂರಾಬಟ್ಟೆಯಾಗಿದೆ ಎನ್ನುವುದನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಂಪತಿಯ ವಿಡಿಯೋ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಅಜ್ಜನ ಡಾಬಾಕ್ಕೆ ಹೋಗಿ ಊಟ ಮಾಡುತ್ತಿದ್ದಾರೆ.
ಬಾಬಾ ಕಾ ಡಾಬಾ ಎಂಬ ಹೆಸರಿನ ಈ ಟ್ವಿಟರ್ ಅದೆಷ್ಟು ಮನಕ್ಕೆ ನಾಟಿದೆ ಎಂದರೆ ಬಾಲಿವುಡ್ ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಸಾರ್ವಜನಿಕರಿಂದ ಸಹಾಯದ ನೆರವೇ ಹರಿದುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಟಾಪ್ ಟ್ರೆಂಡ್ ಆಗಿರುವ ಈ ಟ್ವಿಟರ್ ಸಾವಿರಾರು ಮನಸ್ಸನ್ನು ಗೆದ್ದುಬಿಟ್ಟಿದೆ.
ಬಾಲಿವುಡ್ ತಾರೆಯರಾದ ರವೀನಾ ಟಂಡನ್, ರಣದೀಪ್ ಹೂಡಾ, ಸ್ವರಾ ಭಾಸ್ಕರ್, ಗೌರವ್ ವಾಸನ್, ರವಿಚಂದ್ರ ಅಶ್ವಿನ್, ಸೋನಂ ಕಪೂರ್ ಸೇರಿದಂತೆ ಹಲವಾರು ಮಂದಿ ನೆರವಿಗೆ ಧಾವಿಸಿದ್ದಾರೆ. ಆಮ್ ಆದ್ಮಿ ಪಕ್ಷದ ಶಾಸಕ ಸೋಮನಾಥ ಭಾರತಿ ಅವರೂ ಖುದ್ದು ಡಾಬಾಕ್ಕೆ ಭೇಟಿಕೊಟ್ಟು ಸಹಾಯದ ಭರವಸೆ ನೀಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am