ಬ್ರೇಕಿಂಗ್ ನ್ಯೂಸ್
21-09-22 08:17 pm HK News Desk ದೇಶ - ವಿದೇಶ
ತಿರುಪತಿ, ಸೆ.21 : ಮುಸ್ಲಿಂ ದಂಪತಿ ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದು ಮುಸ್ಲಿಮರೇ ಹುಬ್ಬೇರುವಂತೆ ಮಾಡಿದ್ದಾರೆ.
ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದವರು. ತಿರುಮಲದಲ್ಲಿ ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣ, ಪಾತ್ರೆ ಮತ್ತು ಎಸ್ವಿ ಅನ್ನ ಪ್ರಸಾದ ಟ್ರಸ್ಟ್ಗೆ 15 ಲಕ್ಷ ರೂಪಾಯಿಯ ಡಿಮ್ಯಾಂಡ್ ಡ್ರಾಫ್ಟ್ ಇದರಲ್ಲಿ ಸೇರಿವೆ. ದಂಪತಿಯು ದೇಣಿಗೆಯ ಚೆಕ್ ಅನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಟಿಟಿಡಿಗೆ ನೀಡಿದ್ದಾರೆ.
ಕುಟುಂಬದ ದೇಣಿಗೆಯನ್ನು ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಚೆಕ್ ರೂಪದಲ್ಲಿ ಔಪಚಾರಿಕವಾಗಿ ಸ್ವೀಕರಿಸಿ, ದಂಪತಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ವೇದ ಪಂಡಿತರು ಮುಸ್ಲಿಂ ದಂಪತಿಗೆ ವೇದಾಶೀರ್ವಾದ ಮಾಡಿ, ಪ್ರಸಾದ ನೀಡಿದರು.
A Chennai-based Muslim couple has donated Rs 1 crore to famous Tirupati temple in Andhra Pradesh. The donation includes furniture, utensils of over Rs 87 lakh for the Padmavathi Rest House, and a demand draft for Rs 15 lakh for the SV Anna Prasadam Trust. Subeena Banu and Abdul Ghani handed over the check to the Tirumala Tirupati Devasthanam (TTD) trust, which manages the temple.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm