ಬ್ರೇಕಿಂಗ್ ನ್ಯೂಸ್
21-09-22 08:17 pm HK News Desk ದೇಶ - ವಿದೇಶ
ತಿರುಪತಿ, ಸೆ.21 : ಮುಸ್ಲಿಂ ದಂಪತಿ ತಿರುಪತಿ ತಿರುಮಲ ದೇವಸ್ಥಾನಕ್ಕೆ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದು ಮುಸ್ಲಿಮರೇ ಹುಬ್ಬೇರುವಂತೆ ಮಾಡಿದ್ದಾರೆ.
ಚೆನ್ನೈ ಮೂಲದ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ ನೀಡಿದವರು. ತಿರುಮಲದಲ್ಲಿ ಹೊಸದಾಗಿ ನಿರ್ಮಿಸಲಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣ, ಪಾತ್ರೆ ಮತ್ತು ಎಸ್ವಿ ಅನ್ನ ಪ್ರಸಾದ ಟ್ರಸ್ಟ್ಗೆ 15 ಲಕ್ಷ ರೂಪಾಯಿಯ ಡಿಮ್ಯಾಂಡ್ ಡ್ರಾಫ್ಟ್ ಇದರಲ್ಲಿ ಸೇರಿವೆ. ದಂಪತಿಯು ದೇಣಿಗೆಯ ಚೆಕ್ ಅನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಟಿಟಿಡಿಗೆ ನೀಡಿದ್ದಾರೆ.
ಕುಟುಂಬದ ದೇಣಿಗೆಯನ್ನು ಟಿಟಿಡಿ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರು ಚೆಕ್ ರೂಪದಲ್ಲಿ ಔಪಚಾರಿಕವಾಗಿ ಸ್ವೀಕರಿಸಿ, ದಂಪತಿಗೆ ಧನ್ಯವಾದ ಅರ್ಪಿಸಿದರು. ಟಿಟಿಡಿ ವೇದ ಪಂಡಿತರು ಮುಸ್ಲಿಂ ದಂಪತಿಗೆ ವೇದಾಶೀರ್ವಾದ ಮಾಡಿ, ಪ್ರಸಾದ ನೀಡಿದರು.
A Chennai-based Muslim couple has donated Rs 1 crore to famous Tirupati temple in Andhra Pradesh. The donation includes furniture, utensils of over Rs 87 lakh for the Padmavathi Rest House, and a demand draft for Rs 15 lakh for the SV Anna Prasadam Trust. Subeena Banu and Abdul Ghani handed over the check to the Tirumala Tirupati Devasthanam (TTD) trust, which manages the temple.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm