ಬ್ರೇಕಿಂಗ್ ನ್ಯೂಸ್
21-09-22 09:25 pm HK News Desk ದೇಶ - ವಿದೇಶ
ನವದೆಹಲಿ, ಸೆ.21 : ಏಕಕಾಲದಲ್ಲಿ ಎರಡು ಕಂಪನಿಗೆ ಕೆಲಸ ಮಾಡುತ್ತಿದ್ದ ಕಾರಣಕ್ಕಾಗಿ ವಿಪ್ರೋ ಕಂಪನಿ ತನ್ನಲ್ಲಿದ್ದ 300 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಮ್ ಜಿ, ಮೂನ್ ಲೈಟಿಂಗ್ (ಟೆಕ್ಕಿಗಳು ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕೆಲಸ ಮಾಡುವ ಅಭ್ಯಾಸ) ಮಾಡುತ್ತಿದ್ದಾರೆ. ಅಂಥ ಸಿಬಂದಿಯನ್ನು ಪತ್ತೆ ಮಾಡಿ ಕಿತ್ತು ಹಾಕಿದ್ದೇವೆ ಎಂದಿದ್ದಾರೆ.
ವಿಪ್ರೋ ಜೊತೆ ಕೆಲಸ ಮಾಡುತ್ತಿದ್ದಾಗಲೇ ಪ್ರತಿಸ್ಪರ್ಧಿ ಕಂಪನಿಗಳಿಗೂ ಕೆಲಸ ಮಾಡಲು ನಿರ್ಧರಿಸಿರುವ ಉದ್ಯೋಗಿಗಳಿಗೆ ಕಂಪನಿಯಲ್ಲಿ ಸ್ಥಾನವಿಲ್ಲ ಎಂದು ಪ್ರೇಮ್ ಜಿ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ನಿಖರವಾಗಿ 300 ಜನರನ್ನು ನಾವು ಪತ್ತೆ ಮಾಡಿದ್ದೇವೆ. ಇದು ಮೋಸ. ಕಂಪನಿ ನಿಯಮದ ಉಲ್ಲಂಘನೆಯಾಗಿದೆ ಎಂದರು.
ಟೆಕ್ ಉದ್ಯಮದಲ್ಲಿ ಉದ್ಯೋಗಿಗಳು ಮೂನ್ ಲೈಟ್ ಮಾಡುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ವಿಪ್ರೋ ಅಧ್ಯಕ್ಷರ ಟ್ವೀಟ್ ಉದ್ಯಮದೊಳಗೆ ಭಾರೀ ಸಂಚಲನ ಸೃಷ್ಟಿಸಿದೆ. ಅನೇಕ ಐಟಿ ಕಂಪನಿಗಳು ಇಂತಹ ಅಭ್ಯಾಸಗಳ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿವೆ.
ಕಳೆದ ವಾರ ಭಾರತದ ಎರಡನೇ ಅತಿದೊಡ್ಡ ಐಟಿ ಸೇವೆಗಳ ಕಂಪನಿ ಇನ್ಫೋಸಿಸ್, ತನ್ನ ಉದ್ಯೋಗಿಗಳಿಗೆ ದ್ವಂದ್ವ ಉದ್ಯೋಗ ಅಥವಾ 'ಮೂನ್ಲೈಟಿಂಗ್' ಅನ್ನು ಅನುಮತಿಸುವುದಿಲ್ಲ ಎಂದು ಹೇಳಿತ್ತು. ಷರತ್ತುಗಳ ಯಾವುದೇ ಉಲ್ಲಂಘನೆ ಉದ್ಯೋಗ ಕಳೆದುಕೊಳ್ಳಲು ಕಾರಣವಾದೀತು ಎಂದು ಶಿಸ್ತು ಕ್ರಮದ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ವಿಪ್ರೋ ಕಂಪನಿಯು 300 ನೌಕರರನ್ನು ಕೆಲಸದಿಂದ ತೆಗೆದು ಹಾಕಿದೆ.
Wipro Chairman Rishad Premji on Wednesday said that 300 people who worked with the company were also found to be working for one of its competitors at the same time, as he firmly stood his ground that moonlighting is “complete violation of integrity in its deepest form”.Speaking at an AIMA event, Mr. Premji who has been a vocal critic of moonlighting (the practice of techies taking up side gigs to work more than one job at a time) made it clear that the company had no place for such employees, who even while working with Wipro chose to directly work for rivals, simultaneously.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm