ಬ್ರೇಕಿಂಗ್ ನ್ಯೂಸ್
21-09-22 09:32 pm HK News Desk ದೇಶ - ವಿದೇಶ
ಕೊಚ್ಚಿ, ಸೆ.21 : ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯ ಪ್ರಚಾರ ಪೋಸ್ಟರ್ನಲ್ಲಿ ವಿ.ಡಿ. ಸಾವರ್ಕರ್ ಫೋಟೊ ಕಾಣಿಸಿಕೊಂಡಿದೆ. ಇದರಿಂದ ಕಾಂಗ್ರೆಸ್ ನಾಯಕರು ತೀವ್ರ ಮುಜುಗರಕ್ಕೀಡಾಗಿದ್ದು, ಪಕ್ಷದ ನಾಯಕರಿಂದಲೇ ಪ್ರಮಾದದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.
ಕೇರಳದ ಕೊಚ್ಚಿಯ ಆಲುವಾದಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೊ ಯಾತ್ರೆ ಸಾಗುವ ರಸ್ತೆಯಲ್ಲಿ ಪ್ರಚಾರಕ್ಕೆಂದು ಪೋಸ್ಟರ್ ಹಾಕಲಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳಿದ್ದ ಬೃಹತ್ ಪೋಸ್ಟರ್ಗಳಲ್ಲಿ ಸಾವರ್ಕರ್ ಚಿತ್ರವೂ ನಡುವೆ ಕಾಣಿಸಿಕೊಂಡಿದೆ.
ಸಾವರ್ಕರ್ ಚಿತ್ರ ಇರುವುದು ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ, ಕಾಂಗ್ರೆಸ್ ಬೆಂಬಲಿಗರು ಆ ಪೋಸ್ಟರ್ ಮೇಲೆ ಮಹಾತ್ಮ ಗಾಂಧಿ ಚಿತ್ರವನ್ನು ಅಂಟಿಸಿದ್ದಾರೆ. ಕಾರ್ಯಕರ್ತರು ಗಾಂಧೀಜಿ ಚಿತ್ರವನ್ನು ಅಂಟಿಸುವ ವೀಡಿಯೊ ಹರಿದಾಡುತ್ತಿದೆ. ಈ ಮಧ್ಯೆ, ಸಾವರ್ಕರ್ ಚಿತ್ರ ಬಂದಿರುವುದಕ್ಕೆ ಮುದ್ರಣ ತಪ್ಪು ಎಂದು ಹೇಳಿದೆ. ಪ್ರಿಂಟಿಂಗ್ ವೇಳೆ ಆಗಿರುವ ಪ್ರಮಾದ ಇದಾಗಿದೆ ಎಂದು ಕಾಂಗ್ರೆಸ್ ಸ್ಥಳೀಯ ನಾಯಕರು ಸಮಜಾಯಿಷಿ ನೀಡಿದ್ದಾರೆ.
Oops! It seems all attempts by Rahul to obfuscate history did not work! Veer Savarkar against whom Rahul has been spewing lies was exposed when his #BharatJodo Yatra in Aluva, Ernakulam
— Shehzad Jai Hind (@Shehzad_Ind) September 21, 2022
carried posters of Veer Savarkar !
Later on they tried to cover it up ! Savarkar Zindabad pic.twitter.com/XpZAHHcGzE
The Congress said that it was left to firefight a major gaffe on Day 14 of their ambitious rally, the Bharat Jodo Yatra. The top leadership of the party has joined grassroots-level workers to walk shoulder-to-shoulder. However, as their rally reached Kerala’s Ernakulum district, the party was faced with a blunder it had not anticipated, it said.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm