ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am