ಬ್ರೇಕಿಂಗ್ ನ್ಯೂಸ್
08-10-20 07:31 pm Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 8: ಸುಶಾಂತ್ ಸಿಂಗ್ ಸಾವಿನ ಬಗ್ಗೆ ಆತ್ಮಹತ್ಯೆಯಲ್ಲ, ಕೊಲೆಯೆಂದು ಸುದ್ದಿ ಮಾಡಿ ಮುಖಭಂಗಕ್ಕೀಡಾಗಿರುವ ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರೇ ತಿರುಗಿ ಬಿದ್ದಿದ್ದಾರೆ. ರಿಪಬ್ಲಿಕ್ ಸೇರಿದಂತೆ ಮೂರು ಟಿವಿ ವಾಹಿನಿಗಳು ಟಿಆರ್ ಪಿ ಹೆಚ್ಚಿಸಿಕೊಂಡು ಆದಾಯ ಪಡೆದುಕೊಳ್ಳುವುದಕ್ಕಾಗಿ ತಂತ್ರ ಹೂಡಿದ್ದರು. ಮೋಸದ ಜಾಲದ ಮೂಲಕ ಮನೆ, ಮನೆಗೆ ತಮ್ಮ ಎಕ್ಸಿಕ್ಯೂಟಿವ್ ಗಳನ್ನು ಕಳಿಸಿ ಬಡವರಿಗೆ ಹಣಕೊಟ್ಟು ಟಿಆರ್ ಪಿ ಹೆಚ್ಚಿಸಿಕೊಳ್ಳುತ್ತಿದ್ದರು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮುಂಬೈ ಪೊಲೀಸ್ ಕಮಿಷನರ್ ಪರಮ್ ವೀರ್ ಸಿಂಗ್, ಅರ್ನಾಬ್ ಗೋಸ್ವಾಮಿ ಒಡೆತನದ ರಿಪಬ್ಲಿಕ್ ಟಿವಿ, ಮರಾಠಿ ಭಾಷೆಯ ಫ್ಯಾಕ್ಟ್ ಮರಾಠಿ ಮತ್ತು ಬಾಕ್ಸ್ ಸಿನಿಮಾ ವಾಹಿನಿಗಳ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಮರಾಠಿ ಟಿವಿ ವಾಹಿನಿಗಳ ಇಬ್ಬರು ಮಾಲೀಕರನ್ನು ಬಂಧಿಸಲಾಗಿದೆ. ರಿಪಬ್ಲಿಕ್ ಟಿವಿ ಡೈರೆಕ್ಟರ್ ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಸುಳ್ಳು ಸುದ್ದಿಗಳನ್ನು ಪ್ರಚಾರ ನೀಡುವುದಕ್ಕಾಗಿ ಮತ್ತು ತಮ್ಮದೇ ಚಾನೆಲ್ ಹಾಕುವಂತೆ ಬಡ ಮನೆಗಳ ಮಂದಿಗೆ ಹಣ ಕೊಟ್ಟು ಪ್ರೇರಿಸುತ್ತಿದ್ದರು. ಈ ಮೂಲಕ ಟಿಆರ್ ಪಿ ಹೆಚ್ಚಿರುವುದಾಗಿ ತೋರಿಸಿಕೊಂಡು ಹೆಚ್ಚು ಆದಾಯ ಬರುವ ಜಾಹೀರಾತು ಪಡೆಯುತ್ತಿದ್ದರು. ಈ ಮೂಲಕ ಹೆಚ್ಚು ಪಡೆದಿದ್ದು ತನಿಖೆಯಲ್ಲಿ ದೃಢ ಪಟ್ಟರೆ ವಾಹಿನಿಗಳ ಖಾತೆಯನ್ನು ಸೀಝ್ ಮಾಡುವುದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಪಬ್ಲಿಕ್ ಟಿವಿಯ ಅರ್ನಾಬ್ ಗೋಸ್ವಾಮಿ, ಮುಂಬೈ ಪೊಲೀಸ್ ಕಮಿಷನರ್ ಸುಳ್ಳು ಮಾಹಿತಿಗಳನ್ನು ಹೇಳುತ್ತಿದ್ದಾರೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.
Fake TRP racket busted! Names republic TV as one of the 3 channels under scanner. People paid off to manipulate viewership numbers. 2 Accused arrested
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm