ಬ್ರೇಕಿಂಗ್ ನ್ಯೂಸ್
22-09-22 10:56 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸತತ ಹತ್ತು ದಿನಗಳ ಕಾಲ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಹಿಜಾಬ್ ಕುರಿತ ತೀರ್ಪಿನ ಬಗ್ಗೆ ಸಹಜ ಕುತೂಹಲ ಉಂಟಾಗಿದೆ.
ಹಿಜಾಬ್ ಪರ ಮತ್ತು ಕರ್ನಾಟಕ ಸರಕಾರದ ಪರ ವಾದಗಳನ್ನು ಆಲಿಸಿದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಹುದೇ ಎಂಬ ಬಗ್ಗೆ ತೀರ್ಪು ನೀಡಲಿದೆ.

ಹತ್ತು ದಿನಗಳಲ್ಲಿ ಹಿಜಾಬ್ ಕುರಿತು ತೀವ್ರ ವಾದ ಪ್ರತಿವಾದ ನಡೆದಿದ್ದು ಅರ್ಜಿದಾರರ ಕಡೆಯಿಂದ ಸುಮಾರು 21 ವಕೀಲರು ವಾದ ಮಂಡಿಸಿದ್ದಾರೆ. ಕರ್ನಾಟಕ ಸರಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಟರ್ ಜನರಲ್ ಕೆಎಂ ನಟರಾಜು, ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಪ್ರತಿವಾದ ನಡೆಸಿದ್ದಾರೆ.

ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿದಾರರಲ್ಲಿ ವಿದ್ಯಾರ್ಥಿನಿಯರು, ಮಹಿಳಾ ಹಕ್ಕು ಹೋರಾಟಗಾರರು, ವಕೀಲರು ಮತ್ತು ಇಸ್ಲಾಮಿಕ್ ಸಂಸ್ಥೆಗಳು ಸೇರಿದ್ದಾರೆ.
The Supreme Court on September 22 reserved its judgment in a batch of petitions challenging the prohibition on Muslim students from wearing hijab in classrooms in Karnataka.A Bench of Justices Hemant Gupta and Sudhanshu Dhulia wrapped up the case for verdict after hearing the arguments presented by lawyers for petitioner-students and the State for 10 days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm