ಬ್ರೇಕಿಂಗ್ ನ್ಯೂಸ್
22-09-22 10:56 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸತತ ಹತ್ತು ದಿನಗಳ ಕಾಲ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಹಿಜಾಬ್ ಕುರಿತ ತೀರ್ಪಿನ ಬಗ್ಗೆ ಸಹಜ ಕುತೂಹಲ ಉಂಟಾಗಿದೆ.
ಹಿಜಾಬ್ ಪರ ಮತ್ತು ಕರ್ನಾಟಕ ಸರಕಾರದ ಪರ ವಾದಗಳನ್ನು ಆಲಿಸಿದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಹುದೇ ಎಂಬ ಬಗ್ಗೆ ತೀರ್ಪು ನೀಡಲಿದೆ.

ಹತ್ತು ದಿನಗಳಲ್ಲಿ ಹಿಜಾಬ್ ಕುರಿತು ತೀವ್ರ ವಾದ ಪ್ರತಿವಾದ ನಡೆದಿದ್ದು ಅರ್ಜಿದಾರರ ಕಡೆಯಿಂದ ಸುಮಾರು 21 ವಕೀಲರು ವಾದ ಮಂಡಿಸಿದ್ದಾರೆ. ಕರ್ನಾಟಕ ಸರಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಟರ್ ಜನರಲ್ ಕೆಎಂ ನಟರಾಜು, ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಪ್ರತಿವಾದ ನಡೆಸಿದ್ದಾರೆ.

ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿದಾರರಲ್ಲಿ ವಿದ್ಯಾರ್ಥಿನಿಯರು, ಮಹಿಳಾ ಹಕ್ಕು ಹೋರಾಟಗಾರರು, ವಕೀಲರು ಮತ್ತು ಇಸ್ಲಾಮಿಕ್ ಸಂಸ್ಥೆಗಳು ಸೇರಿದ್ದಾರೆ.
The Supreme Court on September 22 reserved its judgment in a batch of petitions challenging the prohibition on Muslim students from wearing hijab in classrooms in Karnataka.A Bench of Justices Hemant Gupta and Sudhanshu Dhulia wrapped up the case for verdict after hearing the arguments presented by lawyers for petitioner-students and the State for 10 days.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm