ಬ್ರೇಕಿಂಗ್ ನ್ಯೂಸ್
22-09-22 10:56 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸತತ ಹತ್ತು ದಿನಗಳ ಕಾಲ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಹಿಜಾಬ್ ಕುರಿತ ತೀರ್ಪಿನ ಬಗ್ಗೆ ಸಹಜ ಕುತೂಹಲ ಉಂಟಾಗಿದೆ.
ಹಿಜಾಬ್ ಪರ ಮತ್ತು ಕರ್ನಾಟಕ ಸರಕಾರದ ಪರ ವಾದಗಳನ್ನು ಆಲಿಸಿದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠವು ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಬಹುದೇ ಎಂಬ ಬಗ್ಗೆ ತೀರ್ಪು ನೀಡಲಿದೆ.

ಹತ್ತು ದಿನಗಳಲ್ಲಿ ಹಿಜಾಬ್ ಕುರಿತು ತೀವ್ರ ವಾದ ಪ್ರತಿವಾದ ನಡೆದಿದ್ದು ಅರ್ಜಿದಾರರ ಕಡೆಯಿಂದ ಸುಮಾರು 21 ವಕೀಲರು ವಾದ ಮಂಡಿಸಿದ್ದಾರೆ. ಕರ್ನಾಟಕ ಸರಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಟರ್ ಜನರಲ್ ಕೆಎಂ ನಟರಾಜು, ಕರ್ನಾಟಕದ ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಪ್ರತಿವಾದ ನಡೆಸಿದ್ದಾರೆ.

ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿದಾರರಲ್ಲಿ ವಿದ್ಯಾರ್ಥಿನಿಯರು, ಮಹಿಳಾ ಹಕ್ಕು ಹೋರಾಟಗಾರರು, ವಕೀಲರು ಮತ್ತು ಇಸ್ಲಾಮಿಕ್ ಸಂಸ್ಥೆಗಳು ಸೇರಿದ್ದಾರೆ.
The Supreme Court on September 22 reserved its judgment in a batch of petitions challenging the prohibition on Muslim students from wearing hijab in classrooms in Karnataka.A Bench of Justices Hemant Gupta and Sudhanshu Dhulia wrapped up the case for verdict after hearing the arguments presented by lawyers for petitioner-students and the State for 10 days.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm