ಬ್ರೇಕಿಂಗ್ ನ್ಯೂಸ್
22-09-22 11:05 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ನೆಲೆಸುವ ಪ್ರಯತ್ನದ ಭಾಗವಾಗಿ ಮುಸ್ಲಿಂ ನಾಯಕರನ್ನು ಭೇಟಿ ಮಾಡುತ್ತಿರುವ ಮೋಹನ್ ಭಾಗವತ್, ದೆಹಲಿಯಲ್ಲಿ ಗುರುವಾರ ಪ್ರಮುಖ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿದ್ದಾರೆ.
ಮೋಹನ್ ಭಾಗವತ್ ಅವರು ನನ್ನ ಆಹ್ವಾನದಂತೆ ಇಂದು ಭೇಟಿ ಮಾಡಿದ್ದರು. ಅವರು 'ರಾಷ್ಟ್ರಪಿತ' ಮತ್ತು ರಾಷ್ಟ್ರ ಋಷಿ'. ಅವರ ಭೇಟಿಯಿಂದಾಗಿ ಹೊರಗೆ ಉತ್ತಮ ಸಂದೇಶ ರವಾನೆಯಾಗಲಿದೆ. ನಾವು ದೇವರನ್ನು ಆರಾಧಿಸುವ ಮಾರ್ಗ ಬೇರೆ. ಆದರೆ ಅತಿ ದೊಡ್ಡ ಧರ್ಮವೆಂದರೆ ಅದು ಮಾನವೀಯತೆ. ದೇಶ ಮೊದಲು ಎಂಬುದರಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯಲ್ಲಿ ಮಸೀದಿ ಮತ್ತು ಮದರಸಾಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್, ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದರು. ರಾಜಧಾನಿಯ ಕಸ್ತೂರ್ಬಾ ಗಾಂಧಿ ರಸ್ತೆಯಲ್ಲಿನ ಮಸೀದಿಗೆ ತೆರಳಿದ ಅವರು, ನಂತರ ಉತ್ತರ ದಿಲ್ಲಿಯ ಅಜಾದ್ಪುರದಲ್ಲಿನ ಮದರಸ ತಾಜವೀದುಲ್ ಖುರಾನ್ಗೆ ಭೇಟಿ ನೀಡಿದರು. ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಬುದ್ದಿಜೀವಿಗಳ ಜತೆ ಆರೆಸ್ಸೆಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಕೋಮು ಸೌಹಾರ್ದ ಬಲಪಡಿಸುವ ಸಂಬಂಧ ಐವರು ಮುಸ್ಲಿಂ ಬುದ್ದಿಜೀವಿಗಳನ್ನು ಭೇಟಿ ಮಾಡಿದ್ದರು.
Rashtriya Swayamsevak Sangh (RSS) chief Mohan Bhagwat met Imam Umar Ahmed Ilyasi, head of ‘All India Imam Sangathan’, at a mosque in Delhi on Thursday. The assembly befell in a closed room on the Kasturba Gandhi Marg mosque for greater than an hour. The workplace of All India Imam Group is situated right here.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm