ಬ್ರೇಕಿಂಗ್ ನ್ಯೂಸ್
22-09-22 11:05 pm HK News Desk ದೇಶ - ವಿದೇಶ
ನವದೆಹಲಿ, ಸೆ.22 : ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು 'ರಾಷ್ಟ್ರಪಿತ' ಎಂದು ಬಣ್ಣಿಸಿದ್ದಾರೆ. ದೇಶದಲ್ಲಿ ಸೌಹಾರ್ದತೆ ನೆಲೆಸುವ ಪ್ರಯತ್ನದ ಭಾಗವಾಗಿ ಮುಸ್ಲಿಂ ನಾಯಕರನ್ನು ಭೇಟಿ ಮಾಡುತ್ತಿರುವ ಮೋಹನ್ ಭಾಗವತ್, ದೆಹಲಿಯಲ್ಲಿ ಗುರುವಾರ ಪ್ರಮುಖ ಮುಸ್ಲಿಂ ಧಾರ್ಮಿಕ ಮುಖಂಡರನ್ನು ಭೇಟಿ ಮಾಡಿದ್ದಾರೆ.
ಮೋಹನ್ ಭಾಗವತ್ ಅವರು ನನ್ನ ಆಹ್ವಾನದಂತೆ ಇಂದು ಭೇಟಿ ಮಾಡಿದ್ದರು. ಅವರು 'ರಾಷ್ಟ್ರಪಿತ' ಮತ್ತು ರಾಷ್ಟ್ರ ಋಷಿ'. ಅವರ ಭೇಟಿಯಿಂದಾಗಿ ಹೊರಗೆ ಉತ್ತಮ ಸಂದೇಶ ರವಾನೆಯಾಗಲಿದೆ. ನಾವು ದೇವರನ್ನು ಆರಾಧಿಸುವ ಮಾರ್ಗ ಬೇರೆ. ಆದರೆ ಅತಿ ದೊಡ್ಡ ಧರ್ಮವೆಂದರೆ ಅದು ಮಾನವೀಯತೆ. ದೇಶ ಮೊದಲು ಎಂಬುದರಲ್ಲಿ ನಾವು ನಂಬಿಕೆ ಇರಿಸಿದ್ದೇವೆ ಎಂದು ಉಮರ್ ಅಹ್ಮದ್ ಇಲ್ಯಾಸಿ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ದೆಹಲಿಯಲ್ಲಿ ಮಸೀದಿ ಮತ್ತು ಮದರಸಾಕ್ಕೆ ಭೇಟಿ ನೀಡಿದ ಮೋಹನ್ ಭಾಗವತ್, ಅಖಿಲ ಭಾರತ ಇಮಾಮ್ ಸಂಘಟನೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದರು. ರಾಜಧಾನಿಯ ಕಸ್ತೂರ್ಬಾ ಗಾಂಧಿ ರಸ್ತೆಯಲ್ಲಿನ ಮಸೀದಿಗೆ ತೆರಳಿದ ಅವರು, ನಂತರ ಉತ್ತರ ದಿಲ್ಲಿಯ ಅಜಾದ್ಪುರದಲ್ಲಿನ ಮದರಸ ತಾಜವೀದುಲ್ ಖುರಾನ್ಗೆ ಭೇಟಿ ನೀಡಿದರು. ಕಳೆದ ಒಂದು ತಿಂಗಳಿನಿಂದ ಮುಸ್ಲಿಂ ಬುದ್ದಿಜೀವಿಗಳ ಜತೆ ಆರೆಸ್ಸೆಸ್ ಮುಖ್ಯಸ್ಥರು ನಡೆಸುತ್ತಿರುವ ಎರಡನೇ ಭೇಟಿ ಇದಾಗಿದೆ. ಇದಕ್ಕೂ ಮುನ್ನ ಅವರು ಕೋಮು ಸೌಹಾರ್ದ ಬಲಪಡಿಸುವ ಸಂಬಂಧ ಐವರು ಮುಸ್ಲಿಂ ಬುದ್ದಿಜೀವಿಗಳನ್ನು ಭೇಟಿ ಮಾಡಿದ್ದರು.
Rashtriya Swayamsevak Sangh (RSS) chief Mohan Bhagwat met Imam Umar Ahmed Ilyasi, head of ‘All India Imam Sangathan’, at a mosque in Delhi on Thursday. The assembly befell in a closed room on the Kasturba Gandhi Marg mosque for greater than an hour. The workplace of All India Imam Group is situated right here.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm