ಬ್ರೇಕಿಂಗ್ ನ್ಯೂಸ್
23-09-22 11:58 am HK News Desk ದೇಶ - ವಿದೇಶ
ಕಾಸರಗೋಡು, ಸೆ.23: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮುಖಂಡರನ್ನು ಎನ್ಐಎ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕೇರಳದಲ್ಲಿ ಹರತಾಳಕ್ಕೆ
ಕರೆ ನೀಡಿದ್ದು ಹಲವೆಡೆ ಪಿಎಫ್ಐ ಕಾರ್ಯಕರ್ತರು ಕೆಎಸ್ಆರ್ಟಿಸಿ ಬಸ್ ಗಳಿಗೆ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಹೆಚ್ಚಿನ ಕಡೆ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ದೇಶದಲ್ಲಿ ಭಯೋತ್ಪಾದಕ ಚಟುವಟಿಕೆ ಬೆಂಬಲಿಸುತ್ತಿದ್ದಾರೆಂಬ ಆರೋಪದಲ್ಲಿ ದೇಶದ 15 ರಾಜ್ಯಗಳಲ್ಲಿ ಪಿಎಫ್ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದ್ದು, 106 ಮಂದಿ ಪ್ರಮುಖ ನಾಯಕರನ್ನು ಬಂಧಿಸಲಾಗಿದೆ. ಪ್ರಮುಖವಾಗಿ ಪಿಎಫ್ಐ ಕೇರಳದಲ್ಲಿ ಬಲವಾದ ಬೇಸ್ ಹೊಂದಿರುವುದರಿಂದ ರಾಜ್ಯದಾದ್ಯಂತ ಹರತಾಳ ನಡೆಸಲು ಕರೆ ನೀಡಿದೆ. ಶುಕ್ರವಾರ ಆಗಿರುವುದರಿಂದ ಕೇರಳದಾದ್ಯಂತ ಪೊಲೀಸರನ್ನು ಅಲರ್ಟ್ ಇರುವಂತೆ ಸೂಚಿಸಲಾಗಿದೆ.
ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇರಳ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹರತಾಳದ ನಡುವೆಯೇ ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ತನ್ನ ಬಸ್ ಸೇವೆಗಳನ್ನು ಎಂದಿನಂತೆ ಮುಂದುವರಿಸುವುದಾಗಿ ಸರಕಾರ ಹೇಳಿತ್ತು. ಅದರಂತೆ ಬೆಳಗ್ಗೆ ಎಂದಿನಂತೆ ಬಸ್ ಓಡಾಟ ಆರಂಭಗೊಂಡಿತ್ತು. ಆದರೆ ಪಿಎಫ್ಐ ಕಾರ್ಯಕರ್ತರು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ಗಳನ್ನು ತಡೆದು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಜನರ ಸಂಚಾರವೂ ವಿರಳವಾಗಿದ್ದು ಕಾಸರಗೋಡು, ಕುಂಬಳೆ, ಉಪ್ಪಳದಲ್ಲಿ ಹೆಚ್ಚಿನ ಅಂಗಡಿಗಳು ಬಂದ್ ಆಗಿವೆ. ಆಟೋಗಳು ಮಾತ್ರ ಸಂಚಾರ ನಡೆಸುತ್ತಿವೆ. ಮಂಜೇಶ್ವರ, ಉಪ್ಪಳ, ಕಾಸರಗೋಡು ಮುಸ್ಲಿಂ ಪ್ರಾಬಲ್ಯ ಇರುವುದರಿಂದ ಸಮುದಾಯದ ಪ್ರಾಬಲ್ಯ ಇರುವ ಕಡೆ ಪೇಟೆಗಳು ಬಂದ್ ಪೂರ್ತಿಯಾಗಿವೆ. ಎಲ್ಲ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In a massive nationwide crackdown against Popular Front of India (PFI), the National Investigation Agency (NIA) on Thursday raided properties linked to it. A total of 106 PFI leaders have been arrested so far from 11 states, including Uttar Pradesh, Kerala, Andhra Pradesh, Telangana, Karnataka and Tamil Nadu, for allegedly supporting terror activities in the country.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm