ಬ್ರೇಕಿಂಗ್ ನ್ಯೂಸ್
08-10-20 09:07 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 8: ಬಿಹಾರ ಮೂಲದ ಕೇಂದ್ರ ಸಚಿವ ರಾಮವಿಲಾಸ್ ಪಾಸ್ವಾನ್ ವಿಧಿವಶರಾಗಿದ್ದಾರೆ.
ಕೆಲದಿನಗಳಿಂದ ಅಸ್ವಸ್ಥರಾಗಿದ್ದ ಪಾಸ್ವಾನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರಚಿಕಿತ್ಸೆ ಕೂಡ ಮಾಡಲಾಗಿತ್ತು. ತಂದೆ ನಿಧನ ಆಗಿರುವುದನ್ನು ಮಗ ಚಿರಾಗ್ ಪಾಸ್ವಾನ್ ಟ್ವಿಟರ್ ಮೂಲಕ ಖಚಿತ ಪಡಿಸಿದ್ದಾರೆ.
ಲೋಕಜನ ಶಕ್ತಿ ಪಾರ್ಟಿಯ ಸಂಸ್ಥಾಪಕರಾಗಿರುವ ಪಾಸ್ವಾನ್, ಕೇಂದ್ರದಲ್ಲಿ ಆಡಳಿತಾರೂಢ ಎನ್ ಡಿಎ ಮೈತ್ರಿಯಲ್ಲಿ ಇದ್ದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯು ಜೊತೆ ಗುರುತಿಸ್ಕೊಂಡು ಚುನಾವಣೆ ತಯಾರಿ ನಡೆಸಿದ್ದರು. ಇದರ ಸಂದರ್ಭದಲ್ಲಿಯೇ ಪಾಸ್ವಾನ್ ನಿಧನರಾಗಿದ್ದಾರೆ.
ಇತ್ತೀಚೆಗಷ್ಟೇ ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಗಿದ್ದರು.
Union Minister and LJP patriarch Ram Vilas Paswan passed away Thursday evening. The 74-year-old was undergoing treatment at the hospital, and had to undergo surgery
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm