ಬ್ರೇಕಿಂಗ್ ನ್ಯೂಸ್
09-10-20 10:26 am Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್.09 : ಏಳು ಮಂದಿ ಭಾರತೀಯ ಪ್ರಜೆಗಳನ್ನು ಆಫ್ರಿಕನ್ ದೇಶದ ಲಿಬಿಯಾದಲ್ಲಿ ಅಪಹರಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅಪಹರಣ ಆಗಿರುವುದನ್ನು ತಿಂಗಳ ಬಳಿಕ ಭಾರತೀಯ ವಿದೇಶಾಂಗ ಇಲಾಖೆ ದೃಢಪಡಿಸಿದೆ.
ಆಂಧ್ರ ಪ್ರದೇಶ, ಬಿಹಾರ, ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಸೇರಿದ ಏಳು ಮಂದಿ ಕಳೆದ ತಿಂಗಳು ಅಪಹರಣಕ್ಕೆ ಒಳಗಾಗಿದ್ದರು. ಈ ಕುರಿತು ಭಾರತ ಸರ್ಕಾರ ಲಿಬಿಯಾ ಸರಕಾರದ ಜೊತೆ ನಿರಂತರ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ಕಳೆದ ಸೆಪ್ಟೆಂಬರ್ 14 ರಂದು ಭಾರತಕ್ಕೆ ಬರುವುದಕ್ಕಾಗಿ ಏಳು ಮಂದಿ ಟ್ರಿಪೊಲಿ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ವೇಳೆ, ಅಶ್ವೆರಿಫ್ ಎಂಬ ಸ್ಥಳದಲ್ಲಿ ಭಾರತೀಯ ಪ್ರಜೆಗಳನ್ನು ಅಪಹರಿಸಲಾಗಿದೆ.
ಭಾರತೀಯ ಪ್ರಜೆಗಳು ನಿರ್ಮಾಣ ಮತ್ತು ತೈಲ ಪೂರೈಕೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು. ಅಪಹರಣಕ್ಕೀಡಾದ ಯುವಕರ ಕುಟುಂಬ ಸದಸ್ಯರು ಮಾಹಿತಿ ತಿಳಿದು ವಿದೇಶಾಂಗ ಇಲಾಖೆಯನ್ನು ಸಂಪರ್ಕಿಸಿದ್ದರು. ಲಿಬಿಯಾ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿ, ಶೀಘ್ರದಲ್ಲಿ ಭಾರತೀಯರ ಬಿಡುಗಡೆಗೆ ಶ್ರಮಿಸುತ್ತೇವೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm